‘ಧಮ್-ತಾಕತ್ತು ಇದ್ರೆ ರಾಜಧನ ಯಾರು ವಂಚಿಸಿದ್ದಾರೆ ಎನ್ನುವುದನ್ನು ಹೇಳಬೇಕು.’

‘ಧಮ್-ತಾಕತ್ತು ಇದ್ರೆ ರಾಜಧನ ಯಾರು ವಂಚಿಸಿದ್ದಾರೆ ಎನ್ನುವುದನ್ನು ಹೇಳಬೇಕು.’
ಸಂಸದೆ ಸುಮಲತಾ ವಿರುದ್ಧ ಶಾಸಕ ಪುಟ್ಟರಾಜು ವಾಗ್ದಾಳಿ.
ಮಂಡ್ಯ ಜಿಲ್ಲೆಯಲ್ಲಿ ಗಣಿಗಾರಿಕೆಯಲ್ಲಿ ಸರ್ಕಾರಕ್ಕೆ ವಂಚನೆ ಮಾಡಲಾಗಿದೆ.
ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ಆರೋಪ ಮಾಡಿದ್ದ ಸುಮಲತಾ.
ಸುಮಲತಾ ಮಾತಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಪುಟ್ಟರಾಜು.
ಧಮ್, ತಾಕತ್ತು ಇದ್ರೆ ಯಾರು ರಾಜಧನ ವಂಚಿಸುತ್ತಿದ್ದಾರೆ ಎಂದು ಹೇಳಬೇಕು.
ಜನ ಮೆಚ್ಚಿಸಲು ಮಾತಾನಾಡುವ ಮಾತನ್ನು ಇವರಿಂದ ಕಲಿಯುವ ಅವಶ್ಯಕತೆ ಇಲ್ಲ.
ನಾನು 40 ವರ್ಷದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ.
ಒಂದು ಕಪ್ಪು ಚುಕ್ಕಿ ಇರದ ಹಾಗೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ.
ನಾವು ಕೆಲಸದಲ್ಲಿ, ಅಭಿವೃದ್ಧಿಯಲ್ಲಿ ಮೊಡಿ ಮಾಡುತ್ತಿದ್ದೀವಾ, ಮಾತಾಲ್ಲಿ ಮೋಡಿ ಮಾಡ್ತಾ ಇದೀವಾ ಎಂದು ಜನರಿಗೆ ಗೊತ್ತು.
ಗಣಿಗಾರಿಕೆಯನ್ನು ಸುಮಲತಾ ರಾಜಕೀಯವಾಗಿ ಬಳಿಸಿಕೊಳ್ಳುತ್ತಿದ್ದಾರೆ.
ಅವರಿಗೆ ಅದೊಂದೆ ಅಸ್ತ್ರ ಇರೋದು.
ಮೈ-ಬೆಂ ರಸ್ತೆ ವಿಚಾರದಲ್ಲಿ ಅವರು ಕೈ ಹಾಕಿದ್ರು.
ಅದರಲ್ಲಿ ಏನ್ ಆಯ್ತು ಎನ್ನುವುದು ಎಲ್ಲರಿಗೂ ಗೊತ್ತು.
ನಾವು ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.
ಜನರೇ ಅವರನ್ನು ಟಾರ್ಗೆಟ್ ಮಾಡ್ತಾರೆ.
ಬರಲಿ ಚುನಾಚಣೆಗೆ ಯಾರು ಟಾರ್ಗೆಟ್‌ ಮಾಡ್ತಾರೆ ಎಂದು ಗೊತ್ತಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಪ್ರಗತಿಗೆ ಸಂಕಲ್ಪ ಮಾಡೋಣ: ಸಿಎಂ ಬೊಮ್ಮಾಯಿ ಕರೆ.

Thu Jan 26 , 2023
ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ದಿನದಂದು ನಮ್ಮನ್ನು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಂಡು ಸಂವಿಧಾನಬದ್ಧವಾಗಿ ನಡೆದು ಭಾರತದ ಪ್ರಗತಿಗೆ ಸಂಕಲ್ಪ ಮಾಡಿಕೊಳ್ಳುವ ದಿನ. ನಾವೆಲ್ಲಾರೂ ಆ ಸಂಕಲ್ಪವನ್ನು ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಅವರು ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ “ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಗಣರಾಜ್ಯೋತ್ಸವದ ಶುಭಾಶಯಗಳನ್ನು ನಾಡಿನ ಜನತೆಗೆ ತಿಳಿಸಿದ ಮುಖ್ಯಮಂತ್ರಿಗಳು ವಿಶ್ವಕ್ಕೇ ಭಾರತದ ವಿಸ್ತೃತವಾಗಿರುವ […]

Advertisement

Wordpress Social Share Plugin powered by Ultimatelysocial