ಧಾರವಾಡದಲ್ಲಿ ಸಿ ಎಮ್ ಕಾರ್ಯಕ್ರಮಕ್ಕೆ ಅಡ್ಡಿ

ಧಾರವಾಡದಲ್ಲಿ ಸಿ ಎಮ್ ಕಾರ್ಯಕ್ರಮಕ್ಕೆ ಅಡ್ಡಿ

ಪಿ ಎಸ್ ಐ ವಿದ್ಯಾರ್ಥಿಗಳಿಂದ ಮರುಪರೀಕ್ಷೆ ನಡೆಸಲು ಆಗ್ರಹಿಸಿ ಅಡ್ಡಿ

ಸಿ ಎಮ್ ಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ ಯುವಕರು

ಮೂವತ್ತಕ್ಕು ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು

ತ್ಯಾಗವೀರ ಶಿರಸಂಗಿ ಲಿಂಗರಾಜರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಮುಖ್ಯಮಂತ್ರಿ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

50 ಜನರ ಬಂಧನ, ತೀವ್ರ ವಿಚಾರಣೆ.

Tue Jan 10 , 2023
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜನವರಿ 1 ರಂದು ನಡೆದ ಉಗ್ರರ ದಾಳಿಯಲ್ಲಿ ಏಳು […]

Advertisement

Wordpress Social Share Plugin powered by Ultimatelysocial