ಧಾರವಾಡದಲ್ಲಿ ಸಿ ಎಮ್ ಕಾರ್ಯಕ್ರಮಕ್ಕೆ ಅಡ್ಡಿ
ಪಿ ಎಸ್ ಐ ವಿದ್ಯಾರ್ಥಿಗಳಿಂದ ಮರುಪರೀಕ್ಷೆ ನಡೆಸಲು ಆಗ್ರಹಿಸಿ ಅಡ್ಡಿ
ಸಿ ಎಮ್ ಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ ಯುವಕರು
ಮೂವತ್ತಕ್ಕು ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು
ತ್ಯಾಗವೀರ ಶಿರಸಂಗಿ ಲಿಂಗರಾಜರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಮುಖ್ಯಮಂತ್ರಿ
https://play.google.com/store/apps/details?id=com.speed.newskannada