‘ಧ್ರುವನಾರಾಯಣ್​ಗೆ ರಕ್ತ ವಾಂತಿ ಆಯಿತು, ಎಷ್ಟೇ ಪ್ರಯತ್ನ ಪಟ್ಟರೂ..’ ವೈದ್ಯರು ನೀಡಿದ ಮಾಹಿತಿ ಏನು..?

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇನ್ನಿಲ್ಲ. ತೀವ್ರ ರಕ್ತಸ್ರಾವ ಉಂಟಾಗಿ ಮೈಸೂರಿನ ಡಿಆರ್​ಎಂಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ವೈದ್ಯರು ಹೇಳಿದ್ದೇನು..?

ಧ್ರುವನಾರಾಯಣ್​ಗೆ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆಯೇ ಮೈಸೂರಿನ DRMS ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಮನೆಯಲ್ಲಿ ಧ್ರುವನಾರಾಯಣ್ ಮಂಚದಿಂದ ಕೆಳಗೆ ಬಿದ್ದು ರಕ್ತವಾಂತಿ ಮಾಡಿಕೊಂಡು ನೋವಿನಿಂದ ಬಳಲುತ್ತಿದ್ದರು ಎಂದು ವೈದ್ಯ ಡಾ.ಮಂಜುನಾಥ್ ತಿಳಿಸಿದ್ದಾರೆ.

ಧ್ರುವನಾರಾಯಣ್ ರಕ್ತವಾಂತಿ ಮಾಡಿಕೊಂಡು ಸುಮಾರು ಅರ್ಧ ಗಂಟೆಯಾಗಿತ್ತು. ಅವರ ಮನೆಯಿಂದಲೇ ಚಿಕಿತ್ಸೆ ನೀಡಲು ಪ್ರಯತ್ನ ಮಾಡಿದ್ವಿ. ಆದರೆ ಅವರು ಚಿಕಿತ್ಸೆಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇಂದು ಸುಮಾರು ಬೆಳಗ್ಗೆ 6 ಗಂಟೆ 20 ನಿಮಿಷಕ್ಕೆ ಮತ್ತೆ ಬ್ಲಡ್​ ವಾಮಿಟ್​​ ಮಾಡಿಕೊಂಡರು. ನಂತರ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ನಂತರ ಆಸ್ಪತ್ರೆಯಲ್ಲೂ ಹೆಚ್ಚಿನ ಚಿಕಿತ್ಸೆಯನ್ನ ನೀಡಲು ಪ್ರಯತ್ನ ಮಾಡಿದ್ವಿ. ಎಷ್ಟೇ ಚಿಕಿತ್ಸೆ ನೀಡಿದರೂ ಧ್ರುವನಾರಾಯಣ್ ಸ್ಪಂದಿಸುತ್ತಿರಲಿಲ್ಲ ಎಂದು ವೈದ್ಯ ಮಂಜುನಾಥ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯ ಬಿಜೆಪಿಯಿಂದ ಪ್ರತಿಮೆ ಪಾಲಿಟಿಕ್ಸ್..

Sat Mar 11 , 2023
ಚುನಾವಣೆ ಹೊಸ್ತಿಲಲ್ಲಿ ಬಸವಕಲ್ಯಾಣ ಮತಕ್ಷೆತ್ರದ ಗೊರ್ಟಾ ಗ್ರಾಮದಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲರ ಮೂರ್ತಿ ಸ್ಥಾಪನೆಗೆ ಮುಂದಾದ ಬೀಜೆಪಿ ಪಕ್ಷ 2014 ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ನೆರೆವೆರಿಸಿದ ನಂತರ ನೆನೆಗುದಿಗೆ ಬಿದ್ಧಿದ್ಧ ಹುತಾತ್ಮರ ಸ್ಮಾರಕಕ್ಕೆ ಚುನಾವಣೆ ಹೊಸ್ತಿಲಲ್ಲಿ ಸಿಕ್ಕ ವೆಗದ ಚಾಲನೆ.. ಇಂದು ಗೋರ್ಟಾ ಗ್ರಾಮಕ್ಕೆ ಆಗಮಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ರ ಪ್ರತಿಮೆ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಚೂನಾವಣೆ ಹೊಸ್ತಿಲಲ್ಲಿ ಕಾಮಗಾರಿ ಕೈಗೆತ್ತಿಕೊಂಡು ಗೊರ್ಟಾ […]

Advertisement

Wordpress Social Share Plugin powered by Ultimatelysocial