ಗುಜರಾತ್ ಫಲಿತಾಂಶಕ್ಕೂ ರಾಜ್ಯ ಚುನಾವಣೆಗೂ ಸಂಬಂಧವಿಲ್ಲ – ದಿನೇಶ್ ಗುಂಡೂರಾವ್ ಹೇಳಿಕೆ

ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್‌ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್‌ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಹೊಸ ಸೀರಿಯಲ್ನಲ್ಲಿ ಅನಿರುಧ್ ನಟನೆ – ಆರೂರು ಜಗದೀಶ್ ಏನಂದ್ರು?

Thu Dec 8 , 2022
ನಟ ಅನಿರುಧ್ ಅವರನ್ನ 2 ವರ್ಷಗಳ ಕಾಲ ಕಿರುತೆರೆಯಿಂದ ದೂರವಿಡಬೇಕು ಎಂದು ನಿರ್ಧರಿಸಿ, ನಿರ್ಮಾಪಕರ ತಂಡ ಅವರನ್ನ ಬ್ಯಾನ್ ಮಾಡಿತ್ತು. ಇದಕ್ಕೆ ಅನಿರುಧ್ ಅಭಿಮಾನಿಗಳು ಸಿಟ್ಟಾಗಿದ್ದರು. ಜೊತೆ ಜೊತೆಯಲಿ ಸೀರಿಯಲ್ ನಿರ್ಮಾಪಕ ಹಾಗೂ ನಿರ್ದೇಶಕ ಆರೂರು ಜಗದೀಶ್ ವಿರುದ್ಧ ಗರಂ ಆಗಿದ್ದರು. ಇದಕ್ಕೆ ಬಲವಾದ ಕಾರಣಗಳನ್ನ ಪ್ರೆಸ್ ಮೀಟ್ ಮಾಡುವ ಮೂಲಕ ನಿರ್ಮಾಪಕರ ತಂಡ ವೀಕ್ಷಕರಿಗೆ ನೀಡಿತ್ತು. ಆದರೂ ಅನಿರುಧ್ ಅಭಿಮಾನಿಗಳ ಬೇಸರ ಕಡಿಮೆ ಆಗಿರಲಿಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಆರೂರು […]

Advertisement

Wordpress Social Share Plugin powered by Ultimatelysocial