ಬೆಳೆ ಪರಿಹಾರದಲ್ಲಿ ತಾರತಮ್ಯ ಮಾಜಿ ಶಾಸಕ ಕೋನರಡ್ಡಿ ಕಿಡಿ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಹುಬ್ಬಳ್ಳಿ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲೂ ಬೆಳೆ ಪರಿಹಾರ, ಬೆಳೆ ವಿಮೆ, ಮನೆ ಪರಿಹಾರ ಬಂದಿಲ್ಲ ಎಂಬ ಮಾತು ಸಂತ್ರಸ್ತರಿಂದ ಕೇಳಿ ಬರುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಆಕ್ರೋಶ ಹೊರ ಹಾಕಿದರು.
ನವಲಗುಂದ ಪಟ್ಟಣದ ಕೋನರಡ್ಡಿ ಜನ ಸಂಪರ್ಕ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರೈತರಿಗೆ ಹಾಗೂ ಮನೆ ಕಳೆದುಕೊಂಡವರಿಗೆ ಹಾಗೂ ವಿಮಾ ಕಂಪನಿಯಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಒಂದು ವೇಳೆ ನೀವು ಈ ಕೆಲಸವನ್ನು ಮಾಡದೇ ಹೋದಲ್ಲಿ ಮುಂದಿನ ತಿಂಗಳ ಎರಡನೇ ತಾರೀಕಿನಂದು ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆ ಸೇರಿದಂತೆ ಈ ಎಲ್ಲಾ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆಯನ್ನು ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರಿನ ಬೆಡಗಿ ಪೂಜಾ ಹೆಗ್ಡೆ ಜೊತೆ ಪ್ರೀತಿಯಲ್ಲಿ ಬಿದ್ರಾ 56ರ ಹರೆಯದ ಸಲ್ಮಾನ್ ಖಾನ್!

Wed Dec 28 , 2022
ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ( Salman Khan ) ಮತ್ತೆ ಲವ್ವಲ್ಲಿ ಬಿದ್ದಿದ್ದು, ಅದು ಕರಾವಳಿ ಬೆಡಗಿ ಪೂಜಾ ಹೆಗ್ಡೆ ( Pooja Hegde ) ಜತೆ. ಹೀಗೊಂದು ಸುದ್ದಿ ಬಾಲಿವುಡ್‌ನಲ್ಲಿ ಜೋರಾಗಿ ಓಡಾಡುತ್ತಿದೆ. ಮೂಲಗಳ ಪ್ರಕಾರ ಸಾಕಷ್ಟು ಸಮಯದಿಂದ ಕನ್ನಡದ ಹುಡುಗಿ ಪೂಜಾ ಹೆಗ್ಡೆ ಜತೆ ಸಲ್ಲು ಡೇಟಿಂಗ್‌ ಮಾಡುತ್ತಿದ್ದಾರಂತೆ.ಬಿಟೌನ್‌ನ ಮೋಸ್ಟ್‌ ಎಲಿಜಿಬಲ್‌ ಬ್ಯಾಚುಲರ್‌ ಅಂದರೆ ಸಲ್ಮಾನ್‌ ಖಾನ್‌. ಬ್ಯಾಚುಲರ್‌ ಆಗಿದ್ದರೂ ಆಗಾಗ ಅವರು ಹೆಸರು ಹಲವು […]

Advertisement

Wordpress Social Share Plugin powered by Ultimatelysocial