ಗಂಗಾ ವಿಲಾಸ್ ಕ್ರೂಸ್ ನಲ್ಲಿ ಅಡಚಣೆ .

ಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಗಾಟಿಸಿ ಸಂಚಾರಕ್ಕೆ ಚಾಲನೆ ನೀಡಿದ ಗಂಗಾ ವಿಲಾಸ್ ಕ್ರೂಸ್ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿದೆ.ಗಂಗಾ ವಿಲಾಸ್ ಕ್ರೂಸ್ ಜಲ ಸಂಚಾರ ಬಿಹಾರ ಮೂಲಕ ಹಾದು ಹೋಗುವಾಗ ತೊಂದರ ಉಂಟಾಗಿದೆ ಎಂದು ವರದಿಯಾಗಿದೆ.

ಜನವರಿ 13 ರಂದು ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೂಸ್‌ಗೆ ಚಾಲನೆ ನೀಡಿದರು.ಎರಡು ದಿನಗಳ ನಂತರ, ಗಂಗಾ ವಿಲ್ಲಾಸ್ ಕ್ರೂಸ್‌ನಲ್ಲಿ ಪ್ರವಾಸಿಗರಿಗೆ ಬಿಕ್ಕಟ್ಟು ಎದುರಾಗಿದೆ.ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದೆ. ಒಂದು ದಿನಕ್ಕ 50 ಸಾವಿರ ರೂಪಾಯಿಯಂತೆ 50 ದಿನಗಳ ಪ್ರವಾಸದಲ್ಲಿ ಹಲವು ದೇಶಗಳನ್ನು ಸುತ್ತಿ ಹಲವಾರು ದೇವಾಲಯಗಳನ್ನು ಭೇಟಿ ನೀಡುವ ಮೂಲಕ ಪ್ರಯಾಣಿಕರಿಗೆ ದರ್ಶನ ಭಾಗಯ ಕರುಣಿಸುವ ಈ ಕ್ರೂಸರ್ ಈಗ ನೀರಿನ ಮಧ್ಯೆ ಕೆಟ್ಟು ನಿಂತು ಕಾರಣ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.ಎನ್ ಡಿ ಆರ್ ಎಪ್ ತಂಡದವರು ಸುದ್ದಿ ತಿಳಿದ ತಕ್ಷಣ ಕ್ರೂಸ್ ಇದ್ದ ಸ್ಥಳಕ್ಕೆ ಧಾವಿಸಿ ಗಂಗಾ ವಿಲಾಸ್ ಕ್ರೂಸ್ ಅನ್ನು ಹಡಗುಗಳ ಮೂಲಕ ದಡಕ್ಕೆ ತರುವಲ್ಲಿ ಯಶಸ್ವಿಯಾದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆಪಿ ಸೇರಿದ ಶಾಸಕರನ್ನು ವೇಶ್ಯೆಯರಿಗೆ ಹೋಲಿಸಿದ ಕಾಂಗ್ರೆಸ್‌ ನಾಯಕ.

Wed Jan 18 , 2023
ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಶಾಸಕರನ್ನು ವೇಶ್ಯೆಯರಿಗೆ ಹೋಲಿಸಿದ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಅವರ ಹೇಳಿಕೆ ಈಗ ವಿವಾದಕ್ಕೀಡಾಗಿದೆ.ಕರ್ನಾಟಕ ವಿಧಾನ ಪರಿಷತ್‌ ವಿಪಕ್ಷ ನಾಯಕರೂ ಆಗಿರುವ ಬಿ.ಕೆ.ಹರಿಪ್ರಸಾದ್‌, ಕಾಂಗ್ರೆಸ್‌ ಪಕ್ಷ ಹೊಸಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ವೇಳೆ ಸಚಿವ ಆನಂದ ಸಿಂಗ್‌ ಮತ್ತು ಇತರರನ್ನು ಪಕ್ಷಾಂತರ ಮಾಡಿದ್ದಕ್ಕಾಗಿ ತೀವ್ರ ಟೀಕೆ ಮಾಡುತ್ತ, ʻವೇಶ್ಯೆಯರುʼ ಎಂಬ ಹೋಲಿಕೆ ಮಾಡಿದ್ದರು.ಆನಂದ್‌ ಸಿಂಗ್‌ ಅವರು 2019ರಲ್ಲಿ ಕಾಂಗ್ರೆಸ್‌ ಪಕ್ಷ […]

Advertisement

Wordpress Social Share Plugin powered by Ultimatelysocial