ಸಿಸಿಬಿ ಪೊಲೀಸರಿಂದ ಜಾಕೀರ್ ಬಂಧನ

ಡಿ.ಜೆ.ಹಳ್ಳಿ ಕೆ.ಜೆ.ಹಳ್ಳಿ ಗಲಭೆ ಪ್ರಕರಣ .ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನ.ಗಲಭೆ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಜಾಕೀರ್ .2 ತಿಂಗಳಿಂದ ತಲೆಮರೆಸಿಕೊಂಡಿದ್ದ ಜಾಕೀರ್.ಜಾಕೀರ್, ಮಾಜಿ ಮೇಯರ್ ಸಂಪತ್ ಆಪ್ತ.ಸಂಪತ್ ರಾಜ್ ಜೊತೆ ಈತನು ಕೂಡ ಗಲಭೆಯಲ್ಲಿ ಭಾಗಿ

ಇದನ್ನು ಓದಿ :ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ “ಶಿವಲಿಂಗ’’ ನಾಯಕಿ

Please follow and like us:

Leave a Reply

Your email address will not be published. Required fields are marked *

Next Post

ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಕಿಡಿ

Thu Dec 3 , 2020
ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಸಿಎಂ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ. ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ. ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ […]

Advertisement

Wordpress Social Share Plugin powered by Ultimatelysocial