ಕಾಂಗ್ರೆಸ್ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿದೆ ,ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಆಕ್ರೋಶ.
ಗದಗದಲ್ಲಿ ಮಾತನಾಡಿದ ಅವರು ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಇತ್ತು ಎಂದು ಕಿಡಿ ಕಾರಿದ್ರು.
ಇದನ್ನೂ ಓದಿ:ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ