ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ – ನಳಿನ್ ಕುಮಾರ್ ಕಟೀಲ್ ಆಕ್ರೋಶ

ಕಾಂಗ್ರೆಸ್ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿದೆ ,ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಆಕ್ರೋಶ.
ಗದಗದಲ್ಲಿ ಮಾತನಾಡಿದ ಅವರು ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಇತ್ತು ಎಂದು ಕಿಡಿ ಕಾರಿದ್ರು.

ಇದನ್ನೂ ಓದಿ:ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

Please follow and like us:

Leave a Reply

Your email address will not be published. Required fields are marked *

Next Post

ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Fri Dec 18 , 2020
ದೇವಸ್ಥಾನದಲ್ಲಿ ಹುಂಡಿ ಹೊಡೆದು ಕಳ್ಳರು ಹಣ ಕದ್ದಿರುವ ಘಟನೆ ತುಮಕೂರು ‌ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ…ಗ್ರಾಮದ ಮಾರಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದು,ದೇವಸ್ಥಾನದ ಬೀಗ ಮುರಿದು,ಹುಂಡಿಯಲ್ಲಿದ್ದ ಹಣ ಕದ್ದು ಪರಾರಿಯಾಗಿದ್ದಾರೆ….ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಡಿ.31, ಜ.1 ರಂದು ಬಂಡೀಪುರ ಪ್ರವಾಸಿಗರ ವಾಸ್ತವ್ಯ ನಿಷೇಧ Please follow and like us:

Advertisement

Wordpress Social Share Plugin powered by Ultimatelysocial