ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಭೇಟಿ ಮಾಡಿದ್ದರು.

 

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಭೇಟಿ ಮಾಡಿದ್ದರು. ಮಾಜಿ ಸಚಿವರಾದ ಅಲ್ಲಮ್ ವೀರಭದ್ರಪ್ಪ, ವಿನಯ್ ಕುಲಕರ್ಣಿ, ಸಂಸದ ಡಿ ಕೆ ಸುರೇಶ್, ಮುಖಂಡರಾದ ಪುಟ್ಟರಾಜು, ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಕ್ಕಾಪಟ್ಟೆ ಕಾಫಿ ಕುಡಿಯುತ್ತೀರಾ, ನಿಮ್ಮ ದೃಷ್ಟಿಯೇ ಹೋಗಬಹುದು ಹುಷಾರ್‌!

Fri Mar 3 , 2023
ಕಾಫಿ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಅದ್ರಲ್ಲೂ ಕರ್ನಾಟಕದಲ್ಲಿ ಕಾಫಿ ಪ್ರಿಯರೇ ಹೆಚ್ಚು. ದೇಶದಲ್ಲಿ ಅತೀ ಹೆಚ್ಚು ಕಾಫಿ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇಲ್ಲಿನವರಿಗೂ ಕಾಫಿ ಹೆಚ್ಚಾಗಿ ರೂಢಿಯಾಗಿದೆ ಅನ್ನಬಹುದು.ನಿಮ್ಮಲ್ಲಿ ಯಾರಿಗಾದ್ರು ಕಾಫಿಯ ಚಟ ಇದ್ಯಾ? ದಿನಕ್ಕೆ ಮೂರರಿಂದ ನಾಲ್ಕು ಬಾರಿ ಕಾಫಿ ಕುಡಿಯುವ ಅಭ್ಯಾಸ ಇದ್ಯಾ? ಹಾಗಾದ್ರೆ ನಿಮ್ಮ ಕಣ್ಣಿನ ಆರೋಗ್ಯದ ಬಗ್ಗೆ ನೀವು ಕಾಳಜಿ ವಹಿಸಲೇಬೇಕು. ಅಷ್ಟಕ್ಕು ಕಾಫಿ ಕುಡಿಯುವುದರಿಂದ […]

Advertisement

Wordpress Social Share Plugin powered by Ultimatelysocial