ಪ್ರಜಾ ಧ್ವನಿ ವಿಶೇಷ ಬಸ್ ಗೆ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ

 

ಬೆಳಗಾವಿಯಿಂದ ವಿಜಯಕ್ಕೆ ಮುನ್ನುಡಿಯನ್ನ ಬರೆಯಲಿದ್ದೇವೆ

ಇಡೀ ವಿಶ್ವದಲ್ಲೇ ಕರ್ನಾಟಕದ‌ ಬಗ್ಗೆ ದೊಡ್ಡ ಗೌರವ ಇತ್ತು

ಆದರೆ, ಬಿಜೆಪಿ ಸರ್ಕಾರದಿಂದ ಕಳಕ ಬಂದಿದೆ

ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ

ರೈತರ ಬದುಕು ಹಸನಾಗಲಿಲ್ಲ, ಉದ್ಯೋಗವಕಾಶ ಕಲ್ಪಿಸಲಿಲ್ಲ

ಐಎಎಸ್ ಅಧಿಕಾರಿಗಳೆಲ್ಲಾ ಜೈಲು ಸೇರುವಂತಹ ಇತಿಹಾಸ ಸೃಷ್ಟಿಸಿದ್ದಾರೆ

ಯಾವುದೇ ವಿಚಾರದಲ್ಲಿ ಧ್ವನಿ ಎತ್ತಿದರೆ ನಮ್ಮ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ

ಪಾಪದ ಪುರಾಣವನ್ನ ಜನರ ಮುಂದೆ ಇಡಬೇಕಾಗಿದೆ

ಹಾಗಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ

ಪ್ರಜಾ ಧ್ವನಿ ವಿಶೇಷ ಬಸ್ ಗೆ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿ ಮುಂದೆ ಪೂಜೆ ಸಲ್ಲಿಸಿದ ಇಬ್ಬರು ನಾಯಕರು

ನಾಳೆಯಿಂದ ಉತ್ತರ ಕರ್ನಾಟಕದಲ್ಲಿ ಜಂಟಿ ಪ್ರವಾಸ ಮಾಡಲಿರುವ ಉಭಯ ನಾಯಕರು

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಾಯಿ, ಮಗು ದುರ್ಮರಣ.

Tue Jan 10 , 2023
ಬೆಂಗಳೂರ: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ […]

Advertisement

Wordpress Social Share Plugin powered by Ultimatelysocial