ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಗಮನ ಮುನ್ನವೇ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ
ಮಾಜಿ ಸಚಿವ ಡಿ.ಬಿ.ಇನಾಂದಾರ್ ಬೆಂಬಲಿಗರ ಅಸಮಾಧಾನ
ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಅಸಮಾಧಾನ ವ್ಯಕ್ತಪಡಿಸಿದ ‘ಕೈ’ ಕಾರ್ಯಕರ್ತರು
ಮಾಜಿ ಜಿ.ಪಂ.ಸದಸ್ಯ ಬಾಬಾಸಾಹೇಬ್ ಪಾಟೀಲ್ ವಿರುದ್ದ ಆಕ್ರೋಶ
ಮೂಲ ಮತ್ತು ನೊಂದ ಕಾಂಗ್ರೆಸ್ ಕಾರ್ಯಕರ್ತರು ಬರಹದ ಭಿತ್ತಿಪತ್ರ ಪ್ರದರ್ಶನ
ವ್ಯಕ್ತಿ ನಿಷ್ಠೆಗಿಂತ ಪಕ್ಷ ನಿಷ್ಠೆ ಮುಖ್ಯ ಅನ್ನುತ್ತೀರಿ
ಪಕ್ಷ ವಿರೋಧಿ ಚಟುವಟಿಕೆ ನೀಡುವವರೆಗೆ ಪಕ್ಷದಲ್ಲಿ ಸ್ಥಾನಮಾನ ಆರೋಪ
ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಡಿಕೆಶಿ ಸ್ವಾಗತಕ್ಕೆ ಕಾಯುತ್ತಿರುವ ‘ಕೈ’ ಕಾರ್ಯಕರ್ತರು
2018ರ ವಿಧಾನಸಭೆ ಚುನಾವಣೆಯಲ್ಲಿ ಬಾಬಾಸಾಹೇಬ್ ಪಾಟೀಲ್ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಸೋಲಿಗೆ ಕಾರಣ ಆಗಿದ್ರು
ಮೂಲ ಕಾಂಗ್ರೆಸಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ವಿರುದ್ಧವೂ ಆಕ್ರೋಶ
ಡಿಕೆಶಿ ಕಿತ್ತೂರಿಗೆ ಆಗಮಿಸುವ ಸುದ್ದಿಯನ್ನು ತಮಗೆ ತಿಳಿಸಿಲ್ಲ ಎಂದು ಅಸಮಾಧಾನ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: