ಡಿ ಕೆ ಶಿವಕುಮಾರ್ ಅವರು ಮಾಗಡಿ ತಾಲ್ಲೂಕು ಸೋಲೂರಿನ ಪಾಲನಹಳ್ಳಿ ಮಠಕ್ಕೆ ಭಾನುವಾರ ಭೇಟಿ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಗಡಿ ತಾಲ್ಲೂಕು ಸೋಲೂರಿನ ಪಾಲನಹಳ್ಳಿ ಮಠಕ್ಕೆ ಭಾನುವಾರ ಭೇಟಿ ನೀಡಿ, ಶ್ರೀ ಸಿದ್ದರಾಜು ಸ್ವಾಮೀಜಿ ಸೇರಿದಂತೆ ಮಾದಿಗ ಸಮಾಜದ ನಾನಾ ಸ್ವಾಮೀಜಿಗಳ ಜತೆ ಸಮಾಲೋಚನೆ ನಡೆಸಿ, ಆಶೀರ್ವಾದ ಪಡೆದರು.

ಇದೇ ಸಂದರ್ಭದಲ್ಲಿ ಆಷಾಢ ಮಾಸದ ಚೌಡೇಶ್ವರಿ ದೇವಿಯ ಧೂಳು ಉತ್ಸವದಲ್ಲಿ ಭಾಗವಹಿಸಿ, ಶನೇಶ್ವರ ದೇವರ ದರ್ಶನ ಪಡೆದರು. ಮಾಜಿ ಸಚಿವರಾದ ಎಚ್ ಎಂ ರೇವಣ್ಣ, ಎಚ್ ಆಂಜನೇಯ ಜತೆಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೊಪ್ಪಳದ ಗವಿಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

Mon Jul 25 , 2022
ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ ಮಾಡಿದ ವಿಜಯೇಂದ್ರ ನಂತರ ಕತೃ ಗದ್ದುಗೆಗೆ ತೆರಳಿ ದರ್ಶನ ಪಡೆದ ವಿಜಯೇಂದ್ರ ಶ್ರೀಗಳ ಕಾಲಿಗೆ ಎರಗಿ ಆಶೀರ್ವಾದ ಪಡೆದ ವಿಜಯೇಂದ್ರ ಆಶೀರ್ವಾದ ಪಡೆದು ಕೆಳಗೆ ಕುಳಿತ ವಿಜಯೇಂದ್ರ ಚೇರ್ ಮೇಲೆ ಕುಳಿತುಕೊಳ್ಳುವಂತೆ ಸೂಚಿಸಿದ ಗವಿಸಿದ್ದೇಶ್ವರ ಸ್ವಾಮೀಜಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಜಾತ್ರೆಗೆ ಬರುವಂತೆ ಆಹ್ವಾನ ನೀಡಿದ ಶ್ರೀಗಳು ಶ್ರೀಗಳ ಜೊತೆಗೆ ಔಪಚಾರಿಕವಾಗಿ ಮಾತನಾಡಿದ ವಿಜಯೇಂದ್ರ ಈಗೆಲ್ಲ ರಸ್ತೆ ಚನ್ನಗಿವೆ, ಬೆಳಗ್ಗೆಯೇ ಬಿಟ್ಟು, ಈಗ ಬಂದಿದ್ದೇನೆ ಅಪ್ಪನವರ ಕಾಲದಲ್ಲಿ […]

Advertisement

Wordpress Social Share Plugin powered by Ultimatelysocial