13 ಜನ ಕೈ ಹಿರಿಯ ನಾಯಕರಿಗೆ ಸಮನ್ಸ್
ಐಟಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ ವಿಚಾರ
ಕಾಂಗ್ರೆಸ್ ಹಿರಿಯ ನಾಯಕರಿಗೆ ಸಮನ್ಸ್
ಜನಪ್ರತನಿಧಿಗಳ ವಿಶೇಷ ನ್ಯಾಯಲಯದಿಂದ ಸಮನ್ಸ್ ಜಾರಿ
ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್,ಡಾ.ಜಿ ಪರಮೇಶ್ವರ್, ರಿಜ್ವಾನ್ ಆರ್ಷಾದ್, ಟಿ.ಬಿ ಜಯಚಂದ್ರ,
ವೀರಪ್ಪ ಮೊಯ್ಲಿ,, ಕೆ.ಜೆ ಜಾರ್ಜ್,ಯು.ಟಿ ಖಾದರ್, ಎಂ ನಾರಾಯಣ ಸ್ವಾಮಿ, ಪರಮೇಶ್ವರ್ ನಾಯ್ಕ್,ಸಲೀಂ ಅಹಮದ್, ಸೌಮ್ಯ ರೆಡ್ಡಿ, ಮಹಮದ್ ಹ್ಯಾರಿಸ್ ನಲಪಾಡ್ ಗೆ ಸಮನ್ಸ್
ಕರೋನ ಮಾರ್ಗಸೂಚಿ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಾರೆಂದು ಎಫ್ಐಆರ್ ದಾಖಲಿಸಿದ್ದ ಪೊಲೀಸರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….