ಮುಂದಿನ ಚುನಾವಣೆವರೆಗೂ ಯಾರೂ ಮಲಗಬಾರದು
ಬಿಜೆಪಿ ವಿರುದ್ಧ ನಿರಂತರ ಹೋರಾಟ ನಡೆಸಬೇಕು
ಪದಾಧಿಕಾರಿಗಳ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ
ಬಿಜೆಪಿ ಸುಳ್ಳನ್ನೇ ಹತ್ತು ಭಾರಿ ಹೇಳಿ ಸತ್ಯವೆಂದು ಬಿಂಬಿಸುತ್ತಿದೆ
ನಾವು ಸತ್ಯ ಹೇಳಿದರೂ ಜನರಿಗೆ ಮನವರಿಕೆ ಮಾಡಿಕೊಡಲು ಆಗುತ್ತಿಲ್ಲ
ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಹೋರಾಟ ನಡೆಸಬೇಕು
ಸರ್ಕಾರದ ವಿರುದ್ಧ ದೊಡ್ಡ ಹೋರಾಟ ನಡೆಸಬೇಕು
ಸತ್ಯವನ್ನ ಜನರಿಗೆ ತಲುಪುವಂತೆ ಮಾಡಬೇಕು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskann