ಬಳ್ಳಾರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಶ್ರೀರಾಮುಲು ಹೇಳಿಕೆ
ಕಾಂಗ್ರೆಸ್ ಪಕ್ಷ ಭ್ರಷ್ಟಚಾರದ ರಾಯಬಾರಿ
ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ನಂಬರ್ 1
ಕಾಂಗ್ರೆಸ್ ನಾಯಕರಲ್ಲಿ ಡಿಎನ್ ಎ ಪರೀಕ್ಷೆ ಮಾಡಿದ್ರೂ ಭ್ರಷ್ಟಚಾರ ಬರುತ್ತೆ
ನಮ್ಮ ಪಕ್ಷದ ನಾಯಕರ ವಿರುದ್ದ ಮಾತನಾಡುವ ನೈತಿಕತೆ ಇಲ್ಲ
ಕಾಂಗ್ರೆಸ್ ನಾಯಕರು ಭೌತಿಕವಾಗಿ ದಿವಾಳಿ ಎದ್ದಿದ್ದಾರೆ
ಭೂತದ ಬಾಯಲ್ಲಿ ಭಗವದ್ಗೀತೆ ಅನ್ನೋ ರೀತಿ ಆಗಿದೆ
ಡಿಕೆಶಿ,ಸಿದ್ದರಾಮಯ್ಯ ಒಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಇಬ್ಬರ ನಡುವೆ ಕದನ ಶುರುವಾಗುತ್ತದೆ
ಸೋಲಿನ ಭೀತಿಯಿಂದ ಕೋಲಾರದಿಂದ ಸಿದ್ದರಾಮಯ್ಯ ಹೊರಗಡೆ ಬರುತ್ತಾರೆ
ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಸುತ್ತೇವೆ
ಈ ಬಾರಿ ಬಳ್ಳಾರಿ ಜಿಲ್ಲೆಯಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ
ಬಳ್ಳಾರಿ ಗ್ರಾಮೀಣ ಇಲ್ಲವೇ ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ
ಎರಡು ಕ್ಷೇತ್ರಗಳ ಪೈಕಿ ಪಕ್ಷ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವೆ.
https://play.google.com/store/apps/details?id=com.speed.newskannada