ಆಸ್ಪತ್ರೆಯೊಳಗೆ ಮುಖಾಮುಖಿಯಾದ ಸಚಿವ ಅಶ್ವಥ್ ನಾರಾಯಣ್ ಹಾಗು ಡಿ.ಕೆ.ಸುರೇಶ್ ನಡೆವೆ ವಾಗ್ವಾದ ನಡೆಯಿತು. ನಿನಗೆ ಪ್ರೋಟೊಕಾಲ್ ಗೊತ್ತಿಲ್ಲವಾ, ನಿಂತ್ಕೊ ಇಲ್ಲಿ. ಯಾರು ಉಸ್ತುವಾರಿ ಸಚಿವರು. ನೆನ್ನೆ ನನಗೆ ಆಹ್ವಾನ ಪತ್ರಿಕೆ ಕಳುಹಿಸಿ, ಬೆಳಗ್ಗೆ ಉದ್ಘಾಟನೆ ಮಾಡಿಕೊಳ್ಳುತ್ತಿದ್ದೀಯಾ ಎಂದು ಕೂಗಾಡಿದರು ಇನ್ನು ಸಚವ ಸುಧಾಕರ್ ಇದಕ್ಕೆಲ್ಲ ಮೂಕಪ್ರೇಕ್ಷಕರಾಗಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada