ಸಚಿವ ಅಶ್ವಥ್ ನಾರಾಯಣ್ ಹಾಗು ಡಿ.ಕೆ.ಸುರೇಶ್ ನಡೆವೆ ವಾಗ್ವಾದ ನಡೆಯಿತು.

 

ಆಸ್ಪತ್ರೆಯೊಳಗೆ ಮುಖಾಮುಖಿಯಾದ ಸಚಿವ ಅಶ್ವಥ್ ನಾರಾಯಣ್ ಹಾಗು ಡಿ.ಕೆ.ಸುರೇಶ್ ನಡೆವೆ ವಾಗ್ವಾದ ನಡೆಯಿತು. ನಿನಗೆ ಪ್ರೋಟೊಕಾಲ್ ಗೊತ್ತಿಲ್ಲವಾ, ನಿಂತ್ಕೊ ಇಲ್ಲಿ. ಯಾರು ಉಸ್ತುವಾರಿ ಸಚಿವರು. ನೆನ್ನೆ ನನಗೆ ಆಹ್ವಾನ ಪತ್ರಿಕೆ ಕಳುಹಿಸಿ, ಬೆಳಗ್ಗೆ ಉದ್ಘಾಟನೆ ಮಾಡಿಕೊಳ್ಳುತ್ತಿದ್ದೀಯಾ ಎಂದು ಕೂಗಾಡಿದರು‌‌ ಇನ್ನು ಸಚವ ಸುಧಾಕರ್ ಇದಕ್ಕೆಲ್ಲ ಮೂಕಪ್ರೇಕ್ಷಕರಾಗಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಮಾರಸ್ವಾಮಿ ಬರೋ ಮೊದಲೇ ಆಸ್ಪತ್ರೆ ಉದ್ಘಾಟಿಸಿದ ಡಾ.ಸುಧಾಕರ್; ರಾಮನಗರದಲ್ಲಿ ಭಾರೀ ಗಲಾಟೆ..!

Thu Mar 2 , 2023
ರಾಮನಗರ: 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಜಿಲ್ಲಾಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಜೆಡಿಎಸ್​ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆದು ದೊಡ್ಡ ಹೈಡ್ರಾಮಾ ಸೃಷ್ಟಿಯಾಗಿದೆ. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಬರುವವರೆಗೂ ಕಾಯಿರಿ. ಆತುರದಲ್ಲಿ ಉದ್ಘಾಟನೆ ಮಾಡುವುದು ಬೇಡ ಎಂದು ಸಚಿವ ಡಾ.ಸುಧಾಕರ್​ಗೆ ಶಾಸಕ ಎ.ಮಂಜುನಾಥ ಹಾಗೂ ಕಾರ್ಯಕರ್ತರು ಹೇಳಿದರು. ಆದ್ರೆ ತರಾತುರಿಯಲ್ಲಿ ಸುಧಾಕರ್ ಆಸ್ಪತ್ರೆಯನ್ನು​ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ […]

Advertisement

Wordpress Social Share Plugin powered by Ultimatelysocial