ಸಾಹುಕಾರ್ ಗೆ ಸವಾಲು ಹಾಕಿದ ಡಿಕೆಶಿ.

ಮೇಶ್ ಜಾರಕಿಹೊಳೆಯವರು ಮರು ಪ್ರಾರಂಭ ಮಾಡಿರುವ ಈ ಸಿಡಿ ಪ್ರಕರಣ ಈಗ ಹೈಕಮಾಂಡ್‌ಮಟ್ಟದಲ್ಲಿ ಚರ್ಚೆ ಮಾಡುತಿದ್ದಾರೆ.ಡಿಕೆಶಿ ವಿರುದ್ದ ಮಾಡುತ್ತಿರುವ ಈ ಸಿಡಿ ಆರೋಪವನ್ನು ಕೇಂದ್ರ ಸಚಿವ ಅಮಿತ್ ಷಾ ಅವರ ಜೊತೆ ಚರ್ಚೆಸಿದ ಸಾಹುಕಾರ ಡಿಕೆಶಿಅವರನ್ನು ತನಿಖೆಗೆ ಒಳಪಡಿಸಬೇಕು ಅವರ ವಿರುದ್ದ ಕಠಿಣ ತ್ರಮ ಕೈಗೊಳ್ಳಬೇಕು ಎಂದು ಬೆಳಿಗ್ಗೆ ವಾಕಿಂಗ್ ಹೋಗುವ ಸಮಯದಲ್ಲಿ ಸಿಡಿ ಬಗ್ಗೆ ತಿಳಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಮನವಿ ಮಾಡಿದರ ಇದಕ್ಕೆ ಪ್ರಿಕ್ರಿಯಡ ನೀಡಿದ Pಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ವಿಚಾರಣೆ ನಡೆಸುವ ಭಾರವಸೆ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ

Fri Feb 3 , 2023
ನವದೆಹಲಿ: ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್‌ನಲ್ಲಿ ಶಿಫಾರಸು ಮಾಡಲಾಗಿತ್ತು. ಐವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಲಿದೆ. ಮುಖ್ಯ ನ್ಯಾಯಮೂರ್ತಿ […]

Advertisement

Wordpress Social Share Plugin powered by Ultimatelysocial