ಡಿ.ಕೆ ಶಿವಕುಮಾರ್ ಹೇಳಿಕೆ

ಈಗ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ

ಕಾಂಗ್ರೆಸ್ ಜನರ ಭಾವನೆಯನ್ನ ತಿಳಿಸಬೇಕು ಅಂತಾ ಎರಡೂವರೆ ವರ್ಷದಿಂದ ಪ್ರಯತ್ನಿಸಿದ್ದೆವು

ಪ್ರಜಾಧ್ವನಿ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ

ನಾವು ಸಕಾರಾತ್ಮಕವಾಗಿ ಯೋಚಿಸುತ್ತಿದ್ದೇವೆ

ಮೂರೂವರೆ ವರ್ಷ ಬಿಜೆಪಿ ಸರ್ಕಾರ ಯಾವುದರಲ್ಲಿ ವಿಫಲವಾಗಿದೆ ಎಂಬುದನ್ನ ಜನರಿಗೆ ತಿಳಿಸಬೇಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಕೀಯಕ್ಕೆ ನಟ ಕಿಚ್ಚ ಸುದೀಪ್ ಎಂಟ್ರಿ?

Tue Jan 10 , 2023
  ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಇದೀಗ ಸ್ಯಾಂಟಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರನ್ನು ಗಾಳಾ ಹಾಕಿದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವಂತೆ ರಾಹುಲ್ ಗಾಂಧಿ ಮೂಲಕವೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಗೆ ಪಕ್ಷ ಸೇರುವಂತೆ ಆಹ್ವಾನ […]

Advertisement

Wordpress Social Share Plugin powered by Ultimatelysocial