ಈಗ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ
ಕಾಂಗ್ರೆಸ್ ಜನರ ಭಾವನೆಯನ್ನ ತಿಳಿಸಬೇಕು ಅಂತಾ ಎರಡೂವರೆ ವರ್ಷದಿಂದ ಪ್ರಯತ್ನಿಸಿದ್ದೆವು
ಪ್ರಜಾಧ್ವನಿ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ
ನಾವು ಸಕಾರಾತ್ಮಕವಾಗಿ ಯೋಚಿಸುತ್ತಿದ್ದೇವೆ
ಮೂರೂವರೆ ವರ್ಷ ಬಿಜೆಪಿ ಸರ್ಕಾರ ಯಾವುದರಲ್ಲಿ ವಿಫಲವಾಗಿದೆ ಎಂಬುದನ್ನ ಜನರಿಗೆ ತಿಳಿಸಬೇಕಿದೆ.
https://play.google.com/store/apps/details?id=com.speed.newskannada