ಕುಕ್ಕರ್ ಬಾಂಬ್ ಸ್ಫೋಟವನ್ನ ಬಿಜೆಪಿ ರಾಜಕೀಯವಾಗಿ ಬಳಸಿಕೊಂಡಿದೆ. ಇದನ್ನ ಇಷ್ಟು ದೊಡ್ಡದನ್ನಾಗಿ ಮಾಡುವ ಅವಶ್ಯಕತೆ ಇರಲಿಲ್ಲ. ಬಿಜೆಪಿ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳೊದಕ್ಕೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ಮದ್ಯ ತಂದಿತ್ತು ಎಂದು ಡಿಕೆಶಿ ಹೇಳಿಕೆ ಕೊಟ್ಟದ್ರು. ಇಂದು ಮತ್ತೆ ತಾನು ಕೊಟ್ಟಿರೋ ಹೇಳಿಕೆಗೆ ನಾನು ಬದ್ಧ ಇದರಲ್ಲಿ ಯಾವುದೆ ಬದಲಾವಣೆ ಇಲ್ಲ ಎಂದು ಹೇಳಿದರು. ಈ ಕುರಿತಂತೆ ನಾನು ಅಧಿಕೃತವಾಗಿ ಟ್ವೀಟ್ ಮಾಡಿ ಹೇಳ್ತನೆ ಎಂದು ಹೇಳಿದರು. ಜೊತೆಗೆ ಬಿಜೆಪಿ ಯಾವಗಲೂ ನನ್ನನ್ನೇ ಟಾರ್ಗೆಟ್ ಮಾಡುತ್ತೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: