ಉದ್ದೋಗ ನೀಡಿ.. ಇಲ್ಲ ಡಿಗ್ರೀ ಸರ್ಟಿಫಿಕೇಟ್‌ ಹಿಂಪಡೆಯಿರಿ – ಡಿಕೆಶಿ

 

ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಡಿಗ್ರೀ ಓದಿ ಸರ್ಟೀಫಿಕೆಟ್‌ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

Fri Dec 17 , 2021
ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ ಅದ್ರ ಪೌಷ್ಠಿಕಾಂಶ ದೇಹವನ್ನು ಸರಿಯಾಗಿ ಸೇರುವುದಿಲ್ಲ. Please follow and like us:

Advertisement

Wordpress Social Share Plugin powered by Ultimatelysocial