ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಡಿಗ್ರೀ ಓದಿ ಸರ್ಟೀಫಿಕೆಟ್ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.