ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ರೌಡಿಗಳ ಪೆರೇಡ್..!!

ಗ್ರಾಮ ಪಂಚಾಯಿತಿ ಹಿನ್ನೆಲೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸರು ರೌಡಿಗಳ ಪರೇಡ್ ನಡೆಸಿ ಯಾವುದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಪೊಲೀಸರು ರೌಡಿಗಳ ಪರೇಡ್ ನಡೆಸಿದರು. ದೊಡ್ಡಬಳ್ಳಾಪುರ ಪೊಲೀಸ್ ಸರ್ಕಲ್ ವ್ಯಾಪ್ತಿಯ ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಹೊಸಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗಳನ್ನ ಕರೆಸಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ರೌಡಿಗಳ ಪೆರೇಡ್

Please follow and like us:

Leave a Reply

Your email address will not be published. Required fields are marked *

Next Post

ಬಿಎಂಟಿಸಿ ಬಸ್ ಇಲ್ಲದೆ ಪ್ರಯಾಣಿಕರು ಪರದಾಟ

Fri Dec 11 , 2020
ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ಕ್ರಮ ವಿರೋಧಿಸಿ ವಿಜಯನಗರದಲ್ಲಿ ಸಾರಿಗೆ ನೌಕರರು ಬಸ್‌ಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ‌ ಬೆಳಗ್ಗೆ ಯಿಂದ‌ ಸಾರಿಗೆ ವ್ಯತ್ಯಯ ಬಿಎಂಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಕಚೇರಿಗೆ ತೆರಳಲು ಸಾರ್ವಜನಿಕರು‌ ಪರದಾಡುತ್ತಿದ್ದಾರೆ. ಇದನ್ನೂ ಓದಿ:ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ರೌಡಿಗಳ ಪೆರೇಡ್..!! Please follow and like us:

Advertisement

Wordpress Social Share Plugin powered by Ultimatelysocial