ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

ಮೈಸೂರು: ವ್ಯಕ್ತಿಯೊಬ್ಬ ಮನೆಗೆ ಬಾಡಿಗೆಗೆ ಬರುವುದಾಗಿ ಹೇಳಿ ಮನೆ ಮಾಲೀಕರಿಗೆ 2.40 ಲಕ್ಷ ರೂ. ವಂಚಿಸಿದ್ದಾನೆ. ಹೆಬ್ಬಾಳ ೨ನೇ ಹಂತದ ನಿವಾಸಿ ಎಚ್.ಎಸ್.ಚಂದನ್ ಎಂಬವರೇ ಹಣ ಕಳೆದುಕೊಂಡವರು. ಇವರು ಮ್ಯಾಜಿಕ್ ಬ್ರಿಕ್ಸ್ ವೆಬ್‌ಸೈಟ್‌ನಲ್ಲಿ ಮನೆ ಬಾಡಿಗೆಗೆ ಇರುವುದಾಗಿ ಪೋಸ್ಟ್ ಹಾಕಿದ್ದರು.ಇವರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಿದ ದೀಪಕ್ ಎಂಬ ಹೆಸರಿನ ವ್ಯಕ್ತಿಯು ತಾನು ಸೇನೆಯಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಬರುವುದಾಗಿ ಹೇಳಿದ್ದಾನೆ. ನಂತರ ಮುಂಗಡ ಹಣ ನೀಡುವುದಾಗಿ ಹೇಳಿ ಚಂದನ್ ಅವರಿಂದ ಖಾತೆ ಮಾಹಿತಿ ಪಡೆದು ಮೋಸದಿಂದ 2.40 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ದಚ್ಚು ʼಈ ಗುಣʼವೇ ಫ್ಯಾನ್ಸ್‌ಗೆ ತುಂಬಾ ಇಷ್ಟವಂತೆ..!

Fri Feb 24 , 2023
ನೇರ ಮಾತುಗಳಿಂದ ಕೆಲವೊಮ್ಮೆ ಟ್ರೋಲ್ ಕೂಡ ಆಗಿದ್ದಾರೆ. ಆದರೆ ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಇರೋದೇ ಹೀಗೆ ಎನ್ನುವ ಜಾಯಮಾನ ಅವರದ್ದು. ಆನೆ ನಡೆದದ್ದೇ ದಾರಿ ಎನ್ನುತ್ತಾರಲ್ಲ ಹಾಗೆ. ಸಹಾಯ ಮಾಡುವ ಗುಣ ಸಹಾಯ ಮಾಡುವುದರಲ್ಲೂ ದರ್ಶನ್ ಸದಾ ಮುಂದೆ ನಿಲ್ಲುತ್ತಾರೆ.ಲಗೈಯಲ್ಲಿ ಮಾಡಿದ್ದು ಎಡಗೈಗೆ ಗೊತ್ತಾಗಬಾರದು ಎನ್ನುವುದು ದರ್ಶನ್ ಪಾಲಿಸಿ. ಸ್ಯಾಂಡಲ್‌ವುಡ್‌ ‘ಒಡೆಯ’ನಿಂದ ಸಾಕಷ್ಟು ಜನ ಸಹಾಯ ಪಡೆದುಕೊಂಡಿದ್ದಾರೆ. ಇನ್ನು ಚಿತ್ರರಂಗದಲ್ಲೂ ತಾನು ಬೆಳೆದು ತನ್ನವರನ್ನು ಬೆಳೆಸುವ ಗುಣ ದರ್ಶನ್ […]

Advertisement

Wordpress Social Share Plugin powered by Ultimatelysocial