ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ ಎಸ್ ಆರ್ ಟಿ ಸಿ ಬಸ್ಸು…..

ಚಾಮರಾಜನಗರ

ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ ಎಸ್ ಆರ್ ಟಿ ಸಿ ಬಸ್ಸು…..

ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ,,
ಸುಮಾರು 70 ಪ್ರಯಾಣಿಕರಿದ್ದ ಬಸ್ಸು ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಘಟನೆ ಸಂಭವಿಸಿದೆ.

ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ…..ಚಾಮರಾಜನಗರ ತಾಲ್ಲೂಕು ಸಂತೆಮರಳ್ಳಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಮುಂಭಾಗ ಈ ಘಟನೆ ಸಂಭವಿಸಿದೆ…..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೆಗಾ ಬ್ಲಾಕ್‌ಬಸ್ಟರ್ 'ಕೆಜಿಎಫ್ 2' ಸಿನಿಮಾದ ಬಳಿಕ ಯಶ್ ಸಿನಿಮಾ ಬಗ್ಗೆ ಎಲ್ಲರ ಗಮನವಿತ್ತು.

Fri Jul 15 , 2022
ಮೆಗಾ ಬ್ಲಾಕ್‌ಬಸ್ಟರ್ ‘ಕೆಜಿಎಫ್ 2’ ಸಿನಿಮಾದ ಬಳಿಕ ಯಶ್ ಸಿನಿಮಾ ಬಗ್ಗೆ ಎಲ್ಲರ ಗಮನವಿತ್ತು. ವಿಶ್ವದಲ್ಲೆಡೆ ಸದ್ದು ಮಾಡಿ ಬಂದ ರಾಕಿ ಭಾಯ್ 19ನೇ ಸಿನಿಮಾ ಬಗ್ಗೆ ಸಿನಿಪ್ರಿಯರು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ನೋಡುತ್ತಿದ್ದಾರೆ. ಈ ಮಧ್ಯೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಷ್ಟು ದಿನ ಯಶ್ 19ನೇ ಸಿನಿಮಾವನ್ನು ‘ಮಫ್ತಿ’ ಚಿತ್ರದ ನಿರ್ದೇಶಕ ನರ್ತನ್ ನಿರ್ದೇಶನ ಮಾಡುತ್ತಾರೆ ಎಂದೇ ನಂಬಲಾಗಿತ್ತು. ಆದ್ರೀಗ ಇವರಿಬ್ಬರ ಕಾಂಬಿನೇಷನ್ ಸಿನಿಮಾ ಬಿಗ್ ಟ್ವಿಸ್ಟ್ ಸಿಕ್ಕಿದೆ. […]

Advertisement

Wordpress Social Share Plugin powered by Ultimatelysocial