ಚಾಮರಾಜನಗರ
ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ ಎಸ್ ಆರ್ ಟಿ ಸಿ ಬಸ್ಸು…..
ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ,,
ಸುಮಾರು 70 ಪ್ರಯಾಣಿಕರಿದ್ದ ಬಸ್ಸು ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಘಟನೆ ಸಂಭವಿಸಿದೆ.
ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ…..ಚಾಮರಾಜನಗರ ತಾಲ್ಲೂಕು ಸಂತೆಮರಳ್ಳಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಮುಂಭಾಗ ಈ ಘಟನೆ ಸಂಭವಿಸಿದೆ…..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: