ನಮ್ಮ ಕರುಳಿನ ಚಲನೆ ಉಂಟಾಗಿ ಹೊಟ್ಟೆಯ ಪದರದಲ್ಲಿ ಆಹಾರವನ್ನು ಜೀರ್ಣ ಮಾಡಲು ಅನುಕೂಲವಾಗುವ ಹಾಗೆ ಸಿಂಬಳವನ್ನು ಉತ್ಪತ್ತಿಮಾಡಿ ಮಲ ವಿಸರ್ಜನೆಯ ಸಂದರ್ಭದಲ್ಲಿ ಅಗತ್ಯವಾದ ನೀರಿನ ಅಂಶವನ್ನು ಒದಗಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ಒಣಗಿದ ಅಂಜೂರ ಹಣ್ಣುಗಳು ಮನುಷ್ಯನ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಕೆಲಸ ಮಾಡುತ್ತದೆ. ಏಕೆಂದರೆ ಇವುಗಳಲ್ಲಿ ಒಮೆಗಾ 3 ಮತ್ತು ಒಮೆಗಾ 6 ಅಂಶಗಳ ಜೊತೆಗೆ ಹೃದಯದ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವ ಫಿನಾಲ್ ಸಂಯುಕ್ತಗಳು ಕೂಡ ಇರುತ್ತವೆ.
ಕರುಳಿನ ಕ್ಯಾನ್ಸರ್ ಸಮಸ್ಯೆ ಹೆಚ್ಚಾಗಬಹುದು. ಆದರೆ ಅಂಜೂರದ ಹಣ್ಣಿನ ಸೇವನೆಯಿಂದ ನಮ್ಮ ಕರುಳಿನ ಭಾಗ ಸ್ವಚ್ಛವಾಗುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada