ಚಿಕ್ಕ ಬಾಗಿಲನ್ನು ಮುರಿದು ದುರ್ಷರ್ಮಿಗಳು ಗರ್ಭಗುಡಿಯ ಒಳಗೆ ಹೋಗಿದ್ದಾರೆ!

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಉತ್ತರ ಕರ್ನಾಟಕದ ಪ್ರಸಿದ್ಧಿ ಪಡೆದಿರುವ ಘತ್ತರಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿನ ಹಣ ಹಾಗೂ ದೇವತೆಯ ಆಭರಣಗಳನ್ನು ದುಷ್ಕರ್ಮಿಗಳು ತಡರಾತ್ರಿ ಕಳ್ಳತನವಾಗಿದೆ.
ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಿಯಲ್ಲಿರುವ ಭಾಗ್ಯವಂತಿ ದೇವಸ್ಥಾನದ ಚಿಕ್ಕ ಬಾಗಿಲನ್ನು ಮುರಿದು ದುರ್ಷರ್ಮಿಗಳು ಗರ್ಭಗುಡಿಯ ಒಳಗೆ ಹೋಗಿದ್ದಾರೆ.
ಬಳಿಕ ಹುಂಡಿಯನ್ನ ಹೊಡೆದು ಅದರಲ್ಲಿನ ಹಾಗೂ ದೇವತೆಯ ಆಭರಣಗಳನ್ನ ಕಳ್ಳತನ ಮಾಡಿ ಚಿಲ್ಲರೆ ಹಣವನ್ನು ತಿಪ್ಪೇಯಲ್ಲಿ ಎಸೆದು ಹೋಗಿದ್ದಾರೆ.

ಸ್ಥಳಕ್ಕೆ ಅಫಜಲಪುರ ಠಾಣೆಯ ಪೊಲೀಸರು ಸ್ವಾನ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನ ಹಾಗೂ ಕಳ್ಳತನವಾದ ಹಣ, ಆಭರಣದ ಮಾಹಿತಿಯನ್ನ ಪೊಲೀಸರು ಕಲೆ ಹಾಕ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

Please follow and like us:

Leave a Reply

Your email address will not be published. Required fields are marked *

Next Post

‌ಹಳೆ ಮೈಸೂರಿನಲ್ಲಿ ಶೇ.50 ಸೀಟು ಗೆಲ್ಲುತ್ತದೆ ಬಿಜೆಪಿ

Fri Dec 30 , 2022
ರಾಜ್ಯದಲ್ಲಿ ಸುಶಾಸನ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೀಡುವ ಬಿಜೆಪಿ ಸರ್ಕಾರ ಮುಂದುವರಿಯಬೇಕು ಎಂಬ ದೃಷ್ಟಿಯಿಂದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ. ಬಿಜೆಪಿ ರಿಪೋರ್ಟ್ ಕಾರ್ಡ್ ಮುಂದಿಟ್ಟು ಮತ ಕೇಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಪೋರ್ಟ್ ಕಾರ್ಡ್ ಮುಂದಿಟ್ಟು […]

Advertisement

Wordpress Social Share Plugin powered by Ultimatelysocial