ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅತಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮಸ್ಯೆಗಳ ಆಗರ
ಮಕ್ಕಳಿಗೆ ಮೂಲ ಸೌಕರ್ಯಗಳ ಕೊರತೆ ಸೆರಿ ಮಕ್ಕಳು ಕುಳಿತುಕೊಂಡು ಉಟ ಮಾಡಲು ಸಹ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.
ರಾಜ್ಯ ಸರ್ಕಾರ ಒಂದೆಡೆ ಖಾಸಗಿ ಶಾಲೆಗಳಿಂದ ಸರ್ಕಾರ ಶಾಲೆಗೆ ಕರೆತರುವ ಹರಸಹಾಸ ನಡೆಸುತ್ತಿದ್ದರೆ
ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಶಾಲೆಯನ್ನು ಬಿಟ್ಟು ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ..
ಶಾಲಾ ಕೊಠಡಿಗಳು ಕಳೆದ ಮಳೆಗಾಲದಲ್ಲಿ ಬಿದ್ದಿದ್ದು ಇದಿಗ ಶಾಲಾ ಮಕ್ಕಳು ಶಾಲಾ ಆವರಣದಲ್ಲಿ ಕುಳಿತುಕೊಂಡು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ..
ಇನ್ನುಳಿದ ಕೆಲ ಕೊಠಡಿಗಳು ಬಿಳುವ ಹಂತದಲ್ಲಿದೆ ವಿದ್ಯಾರ್ಥಿಗಳು ಆತಂಕದಲ್ಲಿ ಶಾಲೆ ಕಲಿಯುವ ಪರಸ್ಥಿತಿ ನಿರ್ಮಾಣವಾಗಿದೆ..
ಅಷ್ಟೇ ಅಲ್ಲದೆ ಶೌಚಾಲಯಗಳು ಇಲ್ಲ ಹಾಗೆ ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ
4 ಜನ ಶಿಕ್ಷಕರ ಅವಶ್ಯಕತೆ ಇದೆ ಮೂಲ ಸೌಕರ್ಯಗಳು ಇಲ್ಲ ಪಾಠ ಹೆಳಲು ಶಿಕ್ಷರಿಲ್ಲ ಹಾಗಾದಾರೆ ಮಕ್ಕಳು ಸರ್ಕಾರಿ ಶಾಲೆಗೆ ಹೆಗೆ ಮತ್ತು ಎಕೆ ಬರಬೆಕು ಎನ್ನುವುದು ಯಕ್ಷ ಪ್ರಶ್ನೆಯಾಗಿದೆ..
ಸಮಸ್ಯೆಗಳ ಬಗ್ಗೆ ಶಾಸಕರಿಗೆ ಸಚಿವರ ಗಮನಕ್ಕೆ ತಂದರು ಉಪಯೊಗವಾಗಿಲ್ಲ ಎಂದು ಸ್ಥಳೀಯರು ಆಕ್ರೊಶ ವ್ಯಕ್ತಪಡಿಸುತ್ತಿದ್ಧಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada