ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ-ಈಶ್ವರ ಖಂಡ್ರೆ

ಹೊಸ ಕಾಂಗ್ರೆಸ್ ಕಾರ್ಯಾಲಯವನ್ನು  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟನೆ ಮಾಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿಯ ಪಕ್ಷದ ಸೊಲು ಬಸವಕಲ್ಯಾಣದಿಂದಲೇ ಶುರುವಾಗಬೇಕು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ, ನಾವು ಕಾಂಗ್ರೆಸ್ ಪಕ್ಷದವರೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣ ಅವರನ್ನು ಬಹುಮತದಿಂದ ಗೆಲ್ಲಿಸಬೇಕು . ಎಂದು ಕಾರ್ಯಕರ್ತರಿಗೆ‌  ಹೇಳಿದ್ದಾರೆ

ಇದನ್ನೂ ಓದಿ: ವಿಷಾನಿಲ ಸೋರಿಕೆಯಿಂದ ಕಾರ್ಮಿಕ ಸಾವು.!

Please follow and like us:

Leave a Reply

Your email address will not be published. Required fields are marked *

Next Post

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರಿಂದ ಲಂಬಾಣಿ ಡಾನ್ಸ್

Sun Mar 28 , 2021
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಲಂಬಾಣಿ ತಾಂಡ್ಯದಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು. ಹೆಣ್ಣುಮಕ್ಕಳ ಜೊತೆಯಲ್ಲಿ “ಲಂಬಾಣಿಯ ನೃತ್ಯ” ಮಾಡುವ ಮೂಲಕ ಹೋಳಿ ಹಬ್ಬವನ್ನು ಆಚರಣೆ ಮಾಡಿ ಮಾತನಾಡಿದವರು, ನಮ್ಮ ಹಳ್ಳಿಯ ಸಂಸ್ಕೃತಿ ಸೊಗಡೆ ಚಂದ. ಕಾರ್ಯನಿಮಿತ್ತ  ಹಳ್ಳಿಗೆ ತೆರಳಿದ್ದಾಗ ಹೆಣ್ಣುಮಕ್ಕಳ ಜೊತೆ ಅವರ ಶೈಲಿಯಲ್ಲಿ ಹೋಳಿ ಹಬ್ಬದ ಅಂಗವಾಗಿ ಕಳೆದ ಸಂತಸದ ಸಂದರ್ಭ ಇದಾಗಿತ್ತು ಎಂದು ಹಿರಿಯೂರಿನ ಶಾಸಕರು. ಇದನ್ನೂ ಓದಿ: ರಾಜ್ಯ ಸರ್ಕಾರದ […]

Advertisement

Wordpress Social Share Plugin powered by Ultimatelysocial