ಚುನಾವಣೆಗಾಗಿ ಅಲ್ಪಸಂಖ್ಯಾತರನ್ನ ಓಲೈಕೆ ಮಾಡಲಾಗುತ್ತಿದೆ.

ಇದು ಭರವಸೆಗಳ ಸರ್ಕಾರ, ಬಿರಿಪೋರ್ಟ್ ಸರ್ಕಾರ.

ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ಹಾಗೂ ಹಗರಣಗಳ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಪಿಎಸ್‌ಐ ನೇಮಕಾತಿ, ಲೋಕೋಪಯೋಗಿ ಇಲಾಖೆ ಪ್ರತಿಯೊಂದು ಕಾಮಗಾರಿಯಲ್ಲಿ ಕಮಿಷನ್ ಈ ಪ್ರಶ್ನೆ ಮಾಡಿದ ಕೆಂಪಣ್ಣ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಈ ಎಲ್ಲ ಪ್ರಶ್ನೆಗಳಿಗೆ ಮೋದಿಯವರು ಉತ್ತರ ಕೊಡಲಿ.

ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ.

ಚುನಾವಣೆ ಬಂದಿದೆ ಎಂದು ಮೋದಿಯವರು ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಿದ್ದಾರೆ‌.

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿವೆ.

ಲಂಬಾಣಿ ಜನಕ್ಕೆ ಹಕ್ಕುಪತ್ರ ನೀಡಲು ಮೋದಿ ಬಂದಿದ್ದಾರೆ‌, ಇದರಲ್ಲಿ ಏನೂ ವಿಶೇಷವಿಲ್ಲ.

ಮೋದಿಯವರಿಗೆ ಈಗ ಏಕಾಏಕಿ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಬಂದಿದೆ.

ಚುನಾವಣೆಗಾಗಿ ಅಲ್ಪಸಂಖ್ಯಾತರನ್ನ ಓಲೈಕೆ ಮಾಡಲಾಗುತ್ತಿದೆ.

ಅಲ್ಪಸಂಖ್ಯಾತರ ಮೇಲೆ ಎಷ್ಟು ಕಾಳಜಿ ಇದೆ ಎಂಬುದು ನಮಗೆ ಗೊತ್ತು.

ರೈತರಿಗೆ ಹಣ ಏಕೆ ಡಬಲ್, ಆಗಲಿಲ್ಲ, ಗ್ಯಾಸ್ ಬೆಲೆ ಇಳಿಕೆ ಆಗಿಲ್ಲ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈಲ್ವೆಯ ಹೊಸ ಯೋಜನೆ ಏನು?

Thu Jan 19 , 2023
ಬೆಂಗಳೂರು, ಜನವರಿ 19: ಮಾರ್ಚ್ ಅಂತ್ಯಕ್ಕೆ ಹುಬ್ಬಳ್ಳಿ-ಬೆಂಗಳೂರು ಮಾರ್ಗದ ಡಬ್ಲಿಂಗ್ ಮತ್ತು ವಿದ್ಯುದ್ದೀಕರಣ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ನಂತರ ಹುಬ್ಬಳ್ಳಿ-ಧಾರವಾಡ ಮತ್ತು ಬೆಂಗಳೂರು ನಡುವೆ ಅರೆ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಹೊಂದುವ ಬಗ್ಗೆ ಈಗಾಗಲೇ ಹೆಚ್ಚು ಚರ್ಚೆಗಳಾಗುತ್ತಿವೆ. ಆದರೆ, ನೈರುತ್ಯ ರೈಲ್ವೆ ಹೊಸ ಯೋಜನೆಗೆ ಮುಂದಾಗಿದೆ. ಜನವರಿ 19ರಂದು 297 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ- ಸಂಪೂರ್ಣ ಪಟ್ಟಿ ಇಲ್ಲಿದೆ 130 ಕಿಮೀದಲ್ಲಿ ಚಲಿಸಲಿವೆ ರೈಲುಗಳುನೈಋತ್ಯ ರೈಲ್ವೆ […]

Advertisement

Wordpress Social Share Plugin powered by Ultimatelysocial