ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ ಶೀಘ್ರ:

ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಹೆಚ್ಚು ಸಮಯ ಇಲ್ಲ, ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಜಿಲ್ಲೆ ಹಾಗೂ ಮತಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಜಿಲ್ಲಾ ಕಮಿಟಿ ರಚನೆ, ಮತಕ್ಷೇತ್ರದಲ್ಲಿ ಸಂಯೋಜಕರ ನೇಮಕ, ಪ್ರಚಾರ ವೈಖರಿ ಹೇಗಿರಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸಬೇಕಿದೆ. ಕಾಂಗ್ರೆಸ್ ಅವಧಿಯ ಯೋಜನೆಗಳ ಪ್ರಚಾರ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ನೌಕರರು ಮುಷ್ಕರ ಮಾಡಬಹುದೇ?

Wed Mar 1 , 2023
7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿಕರ್ನಾಟಕದ ಸರ್ಕಾರಿ ನೌಕರರು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಷ್ಕರ ನಡೆಸದಂತೆ ಮಾಡಿದ ಮನವಿಗೆ ಸಹ ಸರ್ಕಾರಿ ನೌಕರರು ಸ್ಪಂದಿಸಿಲ್ಲ. ಮುಷ್ಕರದಿಂದಾಗಿ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ನಡೆಯದೇ ಜನರು ಪರದಾಟ ನಡೆಸಬೇಕಾಗಬಹುದು. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ […]

Advertisement

Wordpress Social Share Plugin powered by Ultimatelysocial