ಸವದತ್ತಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಬೆಳಗಾವಿ ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆನಡೆಯಲಿರುವ ಚುನಾವಣೆಗೆ ಸವದತ್ತಿ ಶಾಸಕ ಹಾಗೂ ವಿಧಾನ ಸಭಾ ಉಪಸಭಾಪತಿಗಳಾದ ಆನಂದ ಮಾಮನಿ ನಾಮಪತ್ರವನ್ನ ಸಲ್ಲಿಸಿದ್ದಾರೆ. ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಆನಂದ ಮಾಮನಿ ನಾಮಪತ್ರ ಸಲ್ಲಿಸಿದ್ರು.
ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ-ನಾಮಪತ್ರ ಸಲ್ಲಿಸಿದ ಆನಂದ ಮಾಮನಿ
Please follow and like us: