ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ-ನಾಮಪತ್ರ ಸಲ್ಲಿಸಿದ ಆನಂದ ಮಾಮನಿ

ಸವದತ್ತಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಬೆಳಗಾವಿ ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆನಡೆಯಲಿರುವ ಚುನಾವಣೆಗೆ ಸವದತ್ತಿ ಶಾಸಕ ಹಾಗೂ ವಿಧಾನ ಸಭಾ ಉಪಸಭಾಪತಿಗಳಾದ ಆನಂದ ಮಾಮನಿ ನಾಮಪತ್ರವನ್ನ ಸಲ್ಲಿಸಿದ್ದಾರೆ. ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ  ಆನಂದ ಮಾಮನಿ ನಾಮಪತ್ರ ಸಲ್ಲಿಸಿದ್ರು.

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮ ಲೇಖಪಾಲಕರ ಕಛೇರಿಗಾಗಿ ಪ್ರತಿಭಟನೆ-ಜೈ ಕನ್ನಡಿಗರ ಸೇನೆಯಿಂದ ಪ್ರತಿಭಟನೆ

Thu Oct 29 , 2020
ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ಗ್ರಾಮ ಲೇಖಪಾಲಕರ ಕಛೇರಿ ಇಲ್ಲದೆ ಜನರು ಗ್ರಾಮ ಪಂಚಾಯಿತಿಗೆ ಅಲೆದಾಡುವಂತಾಗಿದೆ.ಶೀಘ್ರದಲ್ಲಿ ಬೇರೆ ಸರಕಾರಿ ಕಟ್ಟಡಲ್ಲಿ ಪ್ರತ್ಯೇಕವಾಗಿ ಕಛೇರಿ ನಡೆಸಬೆಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆಯಿಂದ ಕಾಳಗಿ ತಹಶಿಲ್ದಾರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.ನಂತರ ತಹಶಿಲ್ದಾರ ನೀಲಪ್ರಭಾರವರಿಗೆ ಮನವಿ ಪತ್ರ ಸಲ್ಲಿಸಿದರು. Please follow and like us:

Advertisement

Wordpress Social Share Plugin powered by Ultimatelysocial