ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ಕೂಲಿ ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಕಳೆದ ವಾರ ವ್ಯಕ್ತಿಯ ಮೇಲೆ ಆನೆ ದಾಳಿಮಾಡಿದ್ದು, ಇಂದು ಮತ್ತೆ ತೋಟದಲ್ಲಿ ಆನೆಗಳ ಗುಂಪು ಓಡಾಟ ಜಾಸ್ತಿಯಾಗಿದೆ. ಕೂಲಿಕಾರ್ಮಿಕರಿಗೆ ಅರಣ್ಯ ಇಲಾಖೆಯವರು ಮುಂಜಾಗೃತ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿ, ಓರ್ವ ಸಾವು

Please follow and like us:

Leave a Reply

Your email address will not be published. Required fields are marked *

Next Post

ಪ್ರೀತಿಸಿದ ಹುಡುಗಿ ಬೇರೆ ಮದುವೆ ಸಿದ್ಧತೆ ಹಿನ್ನೆಲೆ

Mon Mar 1 , 2021
ತಾನು ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ ನಡೆಸಿದ ಘಟನೆ, ಚಿಕ್ಕಮಗಳೂರು ಜಿಲ್ಲೇಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಬಣಕಲ್ ನ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಯುವಕ. ರಾಘವೇಂದ್ರನು ಯುವತಿಯನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.ಈ ವಿಚಾರ ತಿಳಿದು ಮನನೊಂದ ರಾಘವೇಂದ್ರ […]

Advertisement

Wordpress Social Share Plugin powered by Ultimatelysocial