ಪೊಲೀಸ್ ಠಾಣೆಯ ಎದುರು ಬಂದು ನಿಂತ ಕಾಡಾನೆ.ಕೆಲಕಾಲ ನಿಂತು ರಸ್ತೆಯಲ್ಲಿ ಸಾಗಿದ ಒಂಟಿಸಲಗಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಅರೇಹಳ್ಳಿಯಲ್ಲಿ ಘಟನೆ ಕಾಡಾನೆ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆರೇಹಳ್ಳಿಯ ಪ್ರಮುಖ ರಸ್ತೆಯಲ್ಲಿ ಸಾಗಿ ಹೋದ ಗಜ ಇತ್ತೀಚಿನ ದಿನಗಳಲ್ಲಿ ಜನನಿಬಿಡ ಪ್ರದೇಶ, ಪ್ರಮುಖ ರಸ್ತೆಗಳಲ್ಲಿ ಸಂಚರಿಸುತ್ತಿರುವ ಕಾಡಾನೆಗಳು.ಕಾಡಾನೆ ಕಾಟದಿಂದ ಹೈರಾಣಾದ ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರು ತಾಲ್ಲೂಕುಗಳ ಜನತೆ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada