ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಬೆಂಗಳೂರು: ಆಯುರ್ವೇದ ಔಷಧಗಳಲ್ಲಿ ಒಂದಾಗಿರುವ ಚ್ಯವನಪ್ರಾಶ್ಗೆ ವೈಜ್ಞಾನಿಕ ಆಧಾರವನ್ನು ಪತಂಜಲಿ ಸಂಶೋಧನಾ ಸಂಸ್ಥೆಯ (ಪಿಆರ್ಐ) ವಿಜ್ಞಾನಿಗಳ ತಂಡ ನೀಡಿದೆ ಎಂದು ಪತಂಜಲಿ ಯೋಗಪೀಠ ಹೇಳಿದೆ. ಪುರಾತನ ಆಯುರ್ವೇದ ಜ್ಞಾನವನ್ನು ಆಧುನಿಕ ವಿಜ್ಞಾನದ ಬೆಳಕಿನಲ್ಲಿ ಅರ್ಥೈಸುವ ಪ್ರಕ್ರಿಯೆಯಲ್ಲಿ ಇದು ಇನ್ನೊಂದು ಮೈಲಿಗಲ್ಲು ಎಂದು ಪತಂಜಲಿ ಸಂಶೋಧನಾ ಪ್ರತಿಷ್ಠಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. Please follow and like us: