ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪು ಏನೂ ಇಲ್ಲ,

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪು ಏನೂ ಇಲ್ಲ, ಒಂದು ಪರ್ಸೆಂಟ್ ನನ್ನ ತಪ್ಪಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಕರಣದಲ್ಲಿ ನನ್ನ ತಪ್ಪಿಲ್ಲ.

ನಾನು ಆರೋಪ ಮುಕ್ತನಾಗುತ್ತೇನೆ. ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ತನಿಖೆ ನಡೆಸಲಿದ್ದಾರೆ ಎಂದರು.

ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರಬರುತ್ತೇನೆ. ನನ್ನ ವಿರುದ್ಧದ ಆರೋಪ ಸುಳ್ಳು. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಎಂಎಫ್ ಹಾಗೂ ಕೆಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ!

Sat Apr 23 , 2022
ಬೀದರ್: ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಮಾತ್ರವಲ್ಲ ಕೆಎಂಎಫ್ ಹಾಗೂ ಕೆಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೆಎಂಎಫ್ ಹುದ್ದೆಗಳನ್ನು 25 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಕೆಪಿಎಸ್ಸಿ ನೇಮಕಾತಿಗೆ 1 ಕೋಟಿ ರೂಪಾಯಿ ತೆರಬೇಕಿದೆ. ಬಿಜೆಪಿ ಸರ್ಕಾರದಲ್ಲಿ ಕೆಲ ವ್ಯಕ್ತಿಗಳು ಗಂಟೆಗೆ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೇವಲ ಪಿಎಸ್‌ಐ ನೇಮಕಾತಿಯಲ್ಲಿನ […]

Advertisement

Wordpress Social Share Plugin powered by Ultimatelysocial