ಶಿವಮೊಗ್ಗಕ್ಕೆ ದಿಡೀರನೆ ರಾಜ್ಯಪಾಲರ ಆಗಮನ !

ಶಿವಮೊಗ್ಗಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದ ರಾಜ್ಯಪಾಲ ತ್ಯಾವರ ಚಂದ್ ಗೆಹ್ಲೋಟ್

ಕಾರವಾರದಿಂದ ಬೆಂಗಳೂರಿಗೆ ಹೊರಟಿದ್ದ ಹೆಲಿಕ್ಯಾಪ್ಟರ್

ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ಇಳಿದು ಇಂಧನ ತುಂಬಿಸಿಕೊಂಡ ಹೆಲಿಕ್ಯಾಪ್ಟರ್

ರಾಜ್ಯಪಾಲರನ್ನು ಭೇಟಿ ಮಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ರಾಜ್ಯಪಾಲರಿಗೆ ಉಪಹಾರದ ವ್ಯವಸ್ಥೆ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಡಿಸಿ ಡಾ. ಸೆಲ್ವ ಮಣಿ, ಎಸ್ ಪಿ ಮಿಥುನ್ ಕುಮಾರ್ ಮೊದಲಾದವರ ಜೊತೆ ರಾಜ್ಯಪಾಲರ ಔಪಚಾರಿಕ ಮಾತುಕತೆ

ಉಪಹಾರ ಮುಗಿಸಿ ಬೆಂಗಳೂರಿನ ಹೊರಟ ರಾಜ್ಯಪಾಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರ ಸಚಿವರು ಕರ್ನಾಟಕ ಬರುವ ವಿಚಾರ!

Mon Dec 5 , 2022
ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಧ್ಯಮದೊಂದಿಗೆ ಮಾತನಾಡಿದರು.ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರನ್ನ ಬರಲು ಬಿಡವುದಿಲ್ಲ. ಮಹಾರಾಷ್ಟ್ರದಲ್ಲಿ ಎಂಇಎಸ್ ವರ್ಚಸ್ಸು ಕಡಿಮೆ ಆಗ್ತಿದ್ದಂತೆ ಈ ರೀತಿ ಮಾಡುತ್ತಿದ್ದಾರೆ. ಅವರಿಗೆ ಅಸ್ತಿತ್ವ ಇಲ್ಲದಾಗ ಖ್ಯಾತೆ ತಗೀತಾರೆ. ಸಿಎಂ ಈಗಾಗಲೇ ಹೇಳಿದ್ದಾರೆ. ಮಹಾಜನ್ ವರದಿಯೇ ಅಂತಿಮ ಅಂತ. ಸುಪ್ರೀಂ ಕೋರ್ಟ್ ನಲ್ಲಿ ದಾಖಲೆ, ಜನಾಭಿಪ್ರಾಯ ಎಲ್ಲವೂ ನಮ್ಮ ಪರವಾಗಿ ಇದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ.ಶಿವಸೇನೆ ನಾಟಕದ ಕಂಪನಿ ಆಗಾಗ […]

Advertisement

Wordpress Social Share Plugin powered by Ultimatelysocial