ಯಾವ ಪಕ್ಷದಲ್ಲಿ ಶಿಸ್ತು ಇರಲ್ಲವೋ ಯಾವ ಪಕ್ಷದಲ್ಲಿ ನಾಯಕತ್ವ ಇರಲ್ಲವೋ
ಆ ಪಕ್ಷ ಪ್ರಜಾಪ್ರಭುತ್ವದಲ್ಲಿ ಉಳಿಯಲ್ಲ
ಮಹಾರಾಷ್ಟ್ರದಲ್ಲಿ ಸಿಎಂ ಸ್ಥಾನಕ್ಕಾಗಿ ಠಾಕ್ರೆ ಮಗ ಹಿಂದೂತ್ವವನ್ನೆ ಮಾರಾಟ ಮಾಡಿದರು
ಶಿವಸೇನೆ ಶಾಸಕರನ್ನ ಹೈಜಾಕ್ ಮಾಡಲಾಗಿದೆ
ಉದ್ದವ್ ಠಾಕ್ರೆ ಹೇಳಿಕೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯ
ನಿನ್ನ ಹೆಂಡತಿಯನ್ನ ಕಂಟ್ರೋಲ್ ಮಾಡೋಕೆ ಆಗದಿದ್ದರೆ ಓಡಿಹೋಗ್ತಾಳೆ
ಉದ್ದವ್ ಠಾಕ್ರೆ ಹೇಳಿಕೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕವಾಗಿ ತಿರುಗೇಟು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada