ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವರಿಗೆ ಕ್ಲೀನ್ ಚಿಟ್
ಆಪ್ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿಕೆ “ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರು ಪ್ರಮುಖ ಆರೋಪಿ
ಸಂತೋಷ್ ಈಶ್ವರಪ್ಪ ವಿರುದ್ಧ ವಾಟ್ಸಪ್ನಲ್ಲಿ ಡೆತ್ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ.
ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್ ಚಿಟ್ ನೀಡಿರುವುದು ಖಂಡನೀಯ.
ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ರವಾನಿಸಿದೆ
ಬಿಜೆಪಿ ಸರ್ಕಾರ ತನಿಖೆ ಮೇಲೆ ಪ್ರಭಾವ ಬೀರಿದೆ
ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್ ಪಾಟೀಲ್ರವರ ಕುಟುಂಬಕ್ಕೆ ಅನ್ಯಾಯ ಎಸಗಿದೆ
ರಾಜಕೀಯ ಒತ್ತಡಕ್ಕೆ ಮಣಿದ 3 ತಿಂಗಳಲ್ಲಿ ಪೊಲೀಸರಿಂದ ವರದಿ ಸಿದ್ಧ ಆಗಿದೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: