ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ
ಬಿ ರಿಪೋರ್ಟ್ ಕುರಿತು ಡಿಕೆ ಶಿವಕುಮಾರ ಹೇಳಿಕೆ ವಿಚಾರ
ತಾಕತ್ತಿದ್ದರೆ ಹೈಕೋರ್ಟ್, ಸುಪ್ರಿಂಕೋರ್ಟ್ ಗೆ ಹೋಗಿ ಯಶಸ್ವಿಯಾಗಿ ಬರಲಿ
ಗೆದ್ದು ಬಂದ್ರೆ ಅವರು ಹೇಳಿದ ಹಾಗೆ ಮಾಡ್ತೀನಿ
ಸಂತೋಷ್ ಪಾಟೀಲ್ ನನ್ನು ನೋಡಿಯೇ ಇರಲಿಲ್ಲ ಎಂದು ಹಿಂದೆ ಕೂಡ ಹೇಳಿದ್ದೇನೆ
ಟೈಪ್ಡ್ ಮಾಡಿದ ಕಾಪಿ ನಂಬಲು ಸಾಧ್ಯವೇ?
ನಾಳೆ ಯಾರೋ ಆತ್ಮಹತ್ಯೆ ಮಾಡಿಕೊಂಡಾಗ ಡಿಕೆಶಿ ವಿರುದ್ಧ ಟೈಪ್ಡ್ ಕಾಪಿ ಸಿಕ್ಕರೆ ಅವರು ನಂಬ್ರಾರಾ?
ತನಿಖಾಧಿಕಾರಿಗಳು ಸಂಪೂರ್ಣ ದಾಖಲೆ ಇಟ್ಟು ಬಿ ರಿಪೋರ್ಟ್ ಸಲ್ಲಿಸಿದ್ದಾರೆ
ಇಡಿ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ ವಿಚಾರ
ಕರ್ನಾಟಕದಲ್ಲಿ ವಿರೋಧ ಪಕ್ಷದ ಅಸ್ತಿತ್ವ ತೋರಿಸಲು ಕಾಂಗ್ರೆಸ್ ಹೋರಾಟ ಮಾಡುತ್ತಿದೆ, ಮಾಡಲಿ
ನಾವು ಕೂಡ ಹೋರಾಟ ಮಾಡಿಯೇ ಅಧಿಕಾರಕ್ಕೆ ಬಂದಿದ್ದೇವೆ
ಏನೆ ಮಾಡಿಕೊಳ್ಳಲಿ ಅವರಿಗೆ ಬಿಟ್ಟದ್ದು
ಆದರೆ ಕುತಂತ್ರದ ರಾಜಕಾರಣ ರಾಜ್ಯದಲ್ಲಿ ನಡೆಯೊಲ್ಲ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: