ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿಜಯ ಸಂಕಲ್ಪ ಯಾತ್ರೆಗೆ ವಿ. ಸೋಮಣ್ಣ ಗೈರು ವಿಚಾರ ಸೋಮಣ್ಣ ಅವರ ಆರೋಗ್ಯ ಸರಿಯಿಲ್ಲ ಗೋವಿಂದರಾಜನಗರ ಕ್ಷೇತ್ರದ ಸಮಾರಂಭಗಳಲ್ಲಿ ಭಾಗವಹಿಸಿರಬಹುದು ರಾಜ್ಯ ಪ್ರವಾಸ ಮಾಡೋದಕ್ಕೂ ಅಲ್ಲೇ ಹೊಗೋಕು ವ್ಯತ್ಯಾಸ ಇದೆ ಎಷ್ಟೋ ಸಲ ಯಡಿಯೂರಪ್ಪ ಅವರ ಕಾರ್ಯಕ್ರಮಗಳಿಗೆ ನಾನು ಹೋಗಿಲ್ಲ ಯಾವ ಗೊಂದಲ ನಮ್ಮಲ್ಲಿ ಇಲ್ಲ ನಮ್ಮ ರಾಜ್ಯಾಧ್ಯಕ್ಷರು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಈ ಬಾರಿ ಅಧಿಕಾರ ಹಿಡಿಯುತ್ತೇವೆ ಚಾಮರಾಜನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್ 10ಕ್ಕೆ ತೆರೆ ಮೇಲೆ ಬರುತ್ತಿದೆ 'ಮಂಡಲ' ಚಿತ್ರ!

Thu Mar 2 , 2023
ಅಜಯ್ ಸರ್ಪೇಷ್ಕರ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಮಂಡಲ’ ಬಿಡುಗಡೆಗೆ ಸಜ್ಜಾಗಿದೆ. ಅನಂತ್ ನಾಗ್, ಪ್ರಕಾಶ್ ಬೆಳವಾಡಿ, ಕಿರಣ್ ಶ್ರೀನಿವಾಸ್, ಶರ್ಮಿಳಾ ಮಾಂಡ್ರೆ, ಸಂಯುಕ್ತ ಹೊರನಾಡು ಮುಖ್ಯ ಭೂಮಿಕೆಯ ಈ ಚಿತ್ರ ಮಾರ್ಚ್ 10ರಂದು ತೆರೆ ಮೇಲೆ ಮ್ಯಾಜಿಕ್ ಕ್ರಿಯೇಟ್ ಮಾಡಲು ರೆಡಿಯಾಗಿದೆ. ಅದಕ್ಕೂ ಮುನ್ನ ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಟ್ರೇಲರ್ ಬಿಡುಗಡೆ ಮಾಡಿ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ಮುಖಾಂತರ ಚಿತ್ರತಂಡ ಸಿನಿಮಾ ಬಗ್ಗೆ […]

Advertisement

Wordpress Social Share Plugin powered by Ultimatelysocial