ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ.

 

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿರುವ ವಿಚಾರ‌.ಇದರ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಕೆ ಎಸ್ ಈಶ್ವರಪ್ಪ ತಿರುಗೇಟು.ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ.ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ.ಉಪ್ಪು ತಿಂದವರು ನೀರು ಕುಡಿಯಲೇಬೇಕು.ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಧಿಕ ಶಬ್ದ ಮಾಲಿನ್ಯದಿಂದ ದೂರವಿದ್ದು, ಸುರಕ್ಷಿತವಾಗಿರೋಣ

Fri Mar 3 , 2023
ಪ್ರತಿ ವರ್ಷ ಮಾರ್ಚ್ 3 ರಂದು ವಿಶ್ವ ಶ್ರವಣ ದಿನವನ್ನು ಆಚರಿಸಲಾಗುತ್ತದೆ. ಕಿವುಡುತನ ಮತ್ತು ಶ್ರವಣದೋಷವನ್ನು ತಡೆಗಟ್ಟುವುದು ಮತ್ತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಗುರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಂತಹ ನಗರಗಳಲ್ಲಿ ಶಬ್ದ ಮಾಲಿನ್ಯವು ವಿಪರೀತವಾಗಿ ಹೆಚ್ಚುತ್ತಿದೆ.ಇದಲ್ಲದೇ ತಂತ್ರಜ್ಞಾನ ಬೆಳೆಯುತ್ತಾ ಹೋದ ಹಾಗೆ ಸ್ಮಾರ್ಟ್​ ಫೋನ್​​, ಲ್ಯಾಪ್​​ಟಾಪ್​​ಗಳಲ್ಲೇ ದಿನ ಪೂರ್ತಿ ಮುಳುಗಿ ಹೋಗುತ್ತಿರುವುದನ್ನು ಕಾಣಬಹುದು. ಜೊತೆಗೆಹಾಗೂ ಬದಲಾದ ಆಹಾರಕ್ರಮ. ಇದು ನಿಮ್ಮ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹೊಸ […]

Advertisement

Wordpress Social Share Plugin powered by Ultimatelysocial