ಮಾಜಿ ಸಿಎಂ ಸಿದ್ದರಾಮಯ್ಯಗೆ ರಕ್ತದಿಂದ ಬಂತು ಪತ್ರ..!

 

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಪ್ಪಳದ ಗಂಗಾವತಿ ಮತ ಕ್ಷೇತ್ರದ ಕೂಕನಪಳ್ಳಿ ಗ್ರಾಮದ ಕೂಕನಪಳ್ಳಿಯ ಶರಣಪ್ಪ ಅರಕೇರಿ ಎಂಬ ಯುವಕನಿಂದ ರಕ್ತದಲ್ಲಿ ಸಿದ್ದರಾಮಯ್ಯ ಹಾಗೂ ಅನ್ಸಾರಿಗೆ ಪತ್ರ ಬರೆದು ಮನವಿ ಮಾಡಿದ್ದಾನೆ.
ಕೂಕನಪಳ್ಳಿಯಲ್ಲಿ ಪ್ರಚಾರದ ವೇಳೆ ಮನವಿ ಪತ್ರ ನೀಡಿದ ಯುವಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮದಲ್ಲಿ ಗ್ರಂಥಾಲಯ ಸ್ಥಾಪನೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಕೇಂದ್ರ ಸ್ಥಾಪನೆ ಮಾಡಿ ಎಂದು ಮನವಿ ಅಷ್ಟೇ ಅಲ್ಲ.

ಶಾಲಾ- ಕಾಲೇಜುಗಳಿಗೆ ಅಗತ್ಯ ಶಿಕ್ಷಕರ ನೇಮಕ, ರೈತ ಸಂಪರ್ಕ ಕೇಂದ್ರ ನಿರ್ಮಿಸಲು ರಕ್ತದಲ್ಲಿ ಪತ್ರ ಬರದು ಮನವಿ ಮಾಡಿತ್ತಿದ್ದೇನೆ ಎಂದ ಶರಣಪ್ಪ ಇನ್ನು ಹಲವರಿಗೆ ರಕ್ತದಲ್ಲಿ ಬರೆದು ಮನವಿ ಮಾಡುತ್ತೇನೆ ಎಂದು ಶರಣಪ್ಪ ಹೇಳಿಕೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಕರ ರಾಶಿ ಭವಿಷ್ಯ

Tue Apr 25 , 2023
  ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಇಂದು ನೀವು ಆಲ್ಕೊಹಾಲ್ಯುಕ್ತ ಮದ್ಯವನ್ನು ಸೇವಿಸಬಾರದು, ಮಾದಕತೆಯ ಸಂದರ್ಭದಲ್ಲಿ ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ. ನಿಮ್ಮ ಬಿಡುವಿರದ ಕೆಲಸದಿಂದ ಸ್ವಲ್ಪ ಸಮಯ ತೆಗೆದುಕೊಳ್ಳಿ ಹಾಗೂ ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಪಾರ್ಟಿಗೆ ಹೋಗಿ. ಇದು ನಿಮ್ಮ ಒತ್ತಡ ನಿವಾರಿಸುವುದಲ್ಲದೇ ಆದರೆ ನಿಮ್ಮ ಹಿಂಜಿರಿಕೆಯನ್ನೂ ತೆಗೆದುಹಾಕುತ್ತದೆ. ಮೂರನೇ ವ್ಯಕ್ತಿಯ ಹಸ್ತಕ್ಷೇಪ […]

Advertisement

Wordpress Social Share Plugin powered by Ultimatelysocial