ಕೋಲಾರದಲ್ಲಿ ಮಾಜಿ ಸಿಎಂಕುಮಾರಸ್ವಾಮಿ ಹೇಳಿಕೆ

ರೈತ ಮುಖಂಡರ ಮೇಲೆ ಕುಮಾರಸ್ವಾಮಿ ಕಿಡಿ ಕರಿದ್ದಾರೆ ಕೋಲಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದಾಗ ಒಬ್ಬ ರೈತ ಮುಖಂಡರು ನನ್ನ ಪರವಾಗಿ ಮಾತನಾಡಿಲ್ಲ ಭೂ ಸುದಾರಣೆ ಮಸೂದೆ ತಂದಾಗ ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯು ರೈತರ ಪರ ಇರುತ್ತೆ ಜೆಡಿಎಸ್ ರೈತಪರ ಪಕ್ಷ ಎಲ್ಲಿಗೆ ಬೇಕಾದರು ಬಹಿರಂಗ ಚರ್ಚೆಗೆ ಬರಲು‌ ನಾನು ಸಿದ್ದ ಎಂದು ಹೇಳಿದರು.

ಇದನ್ನೂ ಓದಿ:ಗುರುವಿನ ಕಾಲಿಗೆ ಬಿದ್ದ ಶಿಷ್ಯ-ಸಿದ್ದರಾಮಯ್ಯ ಕಾಲಿಗೆ ಬಿದ್ದ ಸಚಿವ ಆನಂದ ಸಿಂಗ್

Please follow and like us:

Leave a Reply

Your email address will not be published. Required fields are marked *

Next Post

ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ರಮೇಶ್ ರಾಜಕೀಯ ನಿವೃತಿ

Wed Dec 9 , 2020
ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ರಮೇಶ್ ಕುಮಾರ್ ಅವರ ರಾಜಕೀಯ ನಿವೃತ್ತಿ ಬಗ್ಗೆ ವಿಷಯ ಹರಿದಾಡಿತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ‌ ಮಾತನಾಡಿದ ಅವರು ನನ್ನ ರಾಜಕೀಯ ನಿವೃತ್ತಿ ಬಗ್ಗೆ ಎಲ್ಲೂ ಹೇಳಿಕೆ ಕೊಟ್ಟಿಲ್ಲ.ಸಭೆ ಸಮಾರಂಭದಲ್ಲೂ‌ ಹೇಳಿಲ್ಲ,ಈಗಿರುವಾಗ ದಾಖಲೆಯಿಲ್ಲದೆ ಈ ರೀತಿ ವದ್ದಂತಿ ಹಬ್ಬಿಸುವುದು ಸರಿಯೇ ಎಂದು ಪ್ರಶ್ನಿಸಿದರು.ಜನರು ಎಲ್ಲಾ ನನ್ನ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ, ಅವರಿಗೆ ಜವಬ್ದಾರಿ ಕೊಟ್ಟು ಅಮೇಲೆ ನಿವೃತ್ತಿಯಾಗಿವೆ ಎಂದು ‌ ಆರ್.ರಮೇಶ್ ಕುಮಾರ್ ಹೇಳಿದ್ರು. […]

Advertisement

Wordpress Social Share Plugin powered by Ultimatelysocial