ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪರು ಪಾದಯಾತ್ರೆ

 

ಸರ್ಕಾರಿ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ, ಸೊರಬದಲ್ಲಿಂದು ಕಾಂಗ್ರೇಸ ಮುಖಂಡ ಮಧು ಬಂಗಾರಪ್ಪರು ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದರು.ಸೊರಬ ಪಟ್ಟಣದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು  ಮಧು ಬಂಗಾರಪ್ಪ ಸೇರಿದಂತೆ ಬಗರ್ ಸ್ಥಳೀಯ ನಾಯಕರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಿಂದ  ತಾಲೂಕು ಕಛೇರಿಯವರೆಗೆ ಪಾದಯಾತ್ರೆ ನಡೆಸಿದರು. ಅಪಾರ ಜನಸ್ತೋಮ ಪಾದಯಾತ್ರೆಯಲ್ಲಿ ಪಾಲ್ಗೊಂಡಿತ್ತು. ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಸ್. ಎಸ್. ಸಜ್ಜನ್ ಅವರ 'ಫೋರ್ ವಾಲ್ಸ್' ಚಿತ್ರದ‌ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬರುತ್ತಿದೆ.

Wed Feb 16 , 2022
ಸಂಬಂಧಗಳನ್ನು ಭಾವನಾತ್ಮಕವಾಗಿ ಬೆಳೆದುಕೊಂಡಿರುವ ಪಾತ್ರಗಳನ್ನು ಸ್ಕ್ರೀನ್ ಮೇಲೆ ತುಂಬಾ ಚೆನ್ನಾಗಿ ತೋರಿಸಲಾಗಿದೆ. ಎಲ್ಲಾ ಕುಟುಂಬ ವರ್ಗ ಸಿನಿಮಾವನ್ನು ನೋಡುವ ಹಾಗೆ ಚಿತ್ರ ಮೂಡಿ ಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial